ರೈತರೇ ಗಮನಿಸಿ: ಈ ರೀತಿ ಮಾಡಿಲ್ಲ ಅಂದ್ರೆ ಬರಲ್ಲ ಪಿಎಂ ಕಿಸಾನ್ ಕಂತಿನ ಹಣ ರದ್ದು?!

ಪಿ.ಎಂ. ಕಿಸಾನ್ ಯೋಜನೆ ಅಡಿ ರೈತ ಬಂಧುಗಳು ಆರ್ಥಿಕವಾಗಿ ನೆರವು ಪಡೆಯಲು e-KYC ಕಡ್ಡಾಯಗೊಳಿಸಲಾಗಿದೆ. e-KYC ಮಾಡಿಸಲು ಬಾಕಿ ಇರುವಂತಹ ರೈತರು ಕೂಡಲೇ e-KYC ಮಾಡಿಸಿಕೊಳ್ಳಲು ಸೂಚನೆ ನೀಡಿದೆ. ನೀವು ಇನ್ನೂ ಈ ಕೆವೈಸಿ ಅನ್ನು ಪೂರ್ಣಗೊಳಿಸದಿದ್ದರೆ, ನೀವು ಮೊದಲು ಈ ಕೆವೈಸಿ ಅನ್ನು ಪೂರ್ಣಗೊಳಿಸಬೇಕು. ಇಲ್ಲದಿದ್ರೆ, ಈ 18 ನೇ ಕಂತು ಸಂಪೂರ್ಣವಾಗಿ ರದ್ದುಗೊಳ್ಳುತ್ತದೆ. ತೋಟಗಾರಿಕೆ ಇಲಾಖೆಯಿಂದ ಅಡಿಕೆ ದೋಟಿ, ಅಡಿಕೆ ಸುಲಿಯುವ ಯಂತ್ರಗಳಿಗೆ ಅರ್ಜಿ ಆಹ್ವಾನ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಅನ್ನು … Continue reading ರೈತರೇ ಗಮನಿಸಿ: ಈ ರೀತಿ ಮಾಡಿಲ್ಲ ಅಂದ್ರೆ ಬರಲ್ಲ ಪಿಎಂ ಕಿಸಾನ್ ಕಂತಿನ ಹಣ ರದ್ದು?!