Facebook Twitter Instagram YouTube
    ಕನ್ನಡ     English     తెలుగు
    Tuesday, July 5
    Facebook Twitter Instagram YouTube
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ     English     తెలుగు
    Facebook Twitter Instagram YouTube
    Home»ಕೃಷಿ»ಕೃಷಿ ಮಾಡುವ ವಿಧಾನವನ್ನು ತಿಳಿದುಕೊಳ್ಳಿ

    ಕೃಷಿ ಮಾಡುವ ವಿಧಾನವನ್ನು ತಿಳಿದುಕೊಳ್ಳಿ

    ain userBy ain user
    Share
    Facebook Twitter LinkedIn Pinterest Email

    ನೀರಿನ-ಕಾಲುವೆಗಳನ್ನು ಮತ್ತು ನೀರಾವರಿಯ ಇತರ ಸ್ವರೂಪಗಳನ್ನು ಅಗೆಯುವ ಮೂಲಕ, ಸಸ್ಯವನ್ನು ಬೆಳೆಸಲು ಸೂಕ್ತವಾದ ಜಮೀನುಗಳನ್ನು ವಿಸ್ತರಿಸುವ ವಿಧಾನಗಳು ಇದರಲ್ಲಿ ಸೇರಿಕೊಂಡಿವೆ. ಕೃಷಿಯೋಗ್ಯ ಭೂಮಿಯ ಮೇಲಿನ ಬೆಳೆಗಳ ಸಾಗುವಳಿ ಮತ್ತು ಸೀಮೆಯ ಭೂಮಿಯ ಮೇಲಿನ ಜಾನುವಾರಿನ ಮಂದೆಗಳ ಕಾಯುವಿಕೆಯು ಕೃಷಿಯ ಬುನಾದಿಯಾಗಿ ಉಳಿದುಕೊಂಡು
    ಕೃಷಿ ಯ ಹಲವಾರು ಸ್ವರೂಪಗಳನ್ನು ಗುರುತಿಸುವುದಕ್ಕೆ ಮತ್ತು ಪರಿಮಾಣವನ್ನು ನಿರ್ಧರಿಸುವುದಕ್ಕೆ ಸಂಬಂಧಿಸಿದಂತೆ ಹಿಂದಿನ ಶತಮಾನದಲ್ಲಿ ಕಾಳಜಿಯು ಹೆಚ್ಚುತ್ತಲೇ ಬಂದಿತ್ತು. ಅಭಿವೃದ್ಧಿ ಹೊಂದಿದ ಪ್ರಪಂಚದಲ್ಲಿ ಸಮರ್ಥನೀಯ ಕೃಷಿ (ಉದಾಹರಣೆಗೆ, ಶಾಶ್ವತಕೃಷಿ ಅಥವಾ ಸಾವಯವ ಕೃಷಿ) ಮತ್ತು ಸಾಂದ್ರೀಕೃತ ಬೇಸಾಯದ (ಉದಾಹರಣೆಗೆ ಕೈಗಾರಿಕಾ ಕೃಷಿ) ನಡುವೆ ಈ ಶ್ರೇಣಿಯು ಸಾಮಾನ್ಯವಾಗಿ ವಿಸ್ತರಿಸುತ್ತದೆ.
    ಆಧುನಿಕ ಬೆಳೆ ವಿಜ್ಞಾನ, ಸಸ್ಯದ ತಳಿ ಬೆಳೆಸುವಿಕೆ, ಕೀಟನಾಶಕಗಳು ಮತ್ತು ರಸಗೊಬ್ಬರಗಳು, ಹಾಗೂ ತಂತ್ರಜ್ಞಾನದಲ್ಲಿನ ಸುಧಾರಣೆಗಳು ಸಾಗುವಳಿಯಿಂದ ಬರುವ ಬೆಳೆಯ ಇಳುವರಿಯನ್ನು ತೀವ್ರವಾಗಿ ಹೆಚ್ಚಿಸಿವೆಯಾದರೂ, ಅದರ ಜೊತೆಗೇ, ಪರಿಸರಕ್ಕೆ ವ್ಯಾಪಕವಾದ ಹಾನಿಯನ್ನು ಹಾಗೂ ಮಾನವನ ಆರೋಗ್ಯದ ಮೇಲೆ ಋಣಾತ್ಮಕ ಪರಿಣಾಮವನ್ನೂ ಉಂಟುಮಾಡಿವೆ.[[೧]]
    ಸಾಂದ್ರೀಕೃತ ಹಂದಿ ಸಾಕಾಣಿಕೆಯಂಥ (ಮತ್ತು ಕೋಳಿಮರಿ ಸಾಕಾಣಿಕೆಗೂ ಅನ್ವಯಿಸುವ ಇದೇ ಥರದ ಅಭ್ಯಾಸಗಳು) ಪಶು ಸಂಗೋಪನೆಯಲ್ಲಿನ ಆಯ್ದ ತಳಿ ಬೆಳೆಸುವಿಕೆ ಮತ್ತು ಆಧುನಿಕ ಅಭ್ಯಾಸಗಳು ಇದೇ ರೀತಿಯಲ್ಲಿ ಮಾಂಸದ ಉತ್ಪಾದನೆಯನ್ನೂ ಹೆಚ್ಚಿಸಿವೆಯಾದರೂ, ಪ್ರಾಣಿ ಕಟುಕತನ ಮತ್ತು ಕೈಗಾರಿಕಾ ವಿಧಾನದಲ್ಲಿ ಮಾಂಸ ತಯಾರಿಸುವಾಗ ಸಾಮಾನ್ಯವಾಗಿ ಬಳಸಲಾಗುವ ಪ್ರತಿಜೀವಕಗಳು (ಆಂಟಿಬಯಾಟಿಕ್ಸ್), ಬೆಳವಣಿಗೆ ಹಾರ್ಮೋನುಗಳು, ಮತ್ತು ಇತರ ರಾಸಾಯನಿಕಗಳ ಆರೋಗ್ಯ ಸಂಬಂಧಿ ಪರಿಣಾಮಗಳ ಕುರಿತೂ ಕಳವಳ ಹುಟ್ಟಿಕೊಳ್ಳಲು ಕಾರಣವಾಗಿವೆ.[೨]
    ಪ್ರಮುಖ ವ್ಯಾವಸಾಯಿಕ ಉತ್ಪನ್ನಗಳನ್ನು ಈ ರೀತಿ ವರ್ಗೀಕರಿಸಬಹುದು: ಆಹಾರಗಳು, ನೂಲು ಪದಾರ್ಥಗಳು, ಇಂಧನಗಳು, ಕಚ್ಚಾ ಸಾಮಗ್ರಿಗಳು, ಔಷಧ ವಸ್ತುಗಳು ಮತ್ತು ಉತ್ತೇಜಕಗಳು, ಹಾಗೂ ಅಲಂಕಾರಿಕ ಅಥವಾ ವಿಲಕ್ಷಣ ಪ್ಯಾಂಗೆಟ್ ಉತ್ಪನ್ನಗಳ ಒಂದು ವರ್ಗೀಕೃತ ಗುಂಪು. 2000ದ ದಶಕದಲ್ಲಿ, ಜೈವಿಕ ಇಂಧನಗಳು, ಜೈವಿಕ ಔಷಧವಸ್ತುಗಳು, ಜೈವಿಕ ಪ್ಲಾಸ್ಟಿಕ್‌ಗಳು,[೩] ಮತ್ತು ಔಷಧ ವಸ್ತುಗಳನ್ನು ತಯಾರಿಸಲು ಸಸ್ಯಗಳನ್ನು ಬಳಸಿಕೊಳ್ಳಲಾಗಿದೆ.[೪]
    ವಿಶಿಷ್ಟ ಆಹಾರಗಳಲ್ಲಿ ಏಕದಳ ಧಾನ್ಯಗಳು, ತರಕಾರಿಗಳು, ಹಣ್ಣುಗಳು, ಮತ್ತು ಮಾಂಸ ಇವುಗಳು ಸೇರಿವೆ. ನೂಲು ಪದಾರ್ಥಗಳಲ್ಲಿ ಹತ್ತಿ, ಉಣ್ಣೆ, ಸೆಣಬು, ರೇಷ್ಮೆ ಮತ್ತು ಅಗಸೆ ನೂಲು ಇವೇ ಮೊದಲಾದವು ಸೇರಿವೆ. ಕಚ್ಚಾ ಸಾಮಗ್ರಿಗಳಲ್ಲಿ ಮರದ ದಿಮ್ಮಿ ಮತ್ತು ಬಿದಿರು ಸೇರಿವೆ. ಉತ್ತೇಜಕಗಳಲ್ಲಿ ತಂಬಾಕು, ಮದ್ಯಸಾರ, ಅಫೀಮು, ಕೊಕೇನು, ಮತ್ತು ಘಂಟಾಪುಷ್ಪಿ ಇವೇ ಮೊದಲಾದವು ಸೇರಿವೆ.
    ರಾಳಗಳಂತಹ ಇತರ ಉಪಯುಕ್ತ ಸಾಮಗ್ರಿಗಳು ಸಸ್ಯಗಳಿಂದ ತಯಾರಿಸಲ್ಪಡುತ್ತವೆ. ಜೈವಿಕ ಇಂಧನಗಳಲ್ಲಿ ‌ಎಥನಾಲ್, ಜೈವಿಕ ಡೀಸೆಲ್, ಮತ್ತು ಜೀವರಾಶಿಯಿಂದ ಪಡೆದ ಮೀಥೇನ್ ಇವೇ ಮೊದಲಾದವು ಸೇರಿವೆ. ಕತ್ತರಿಸಿದ ಹೂವುಗಳು, ಸಸ್ಯೋದ್ಯಾನದ ಗಿಡಗಳು, ಸಾಕುಪ್ರಾಣಿಗಳ ಮಾರಾಟ ವಲಯಕ್ಕಾಗಿರುವ ಅಲಂಕಾರಿಕ ಮೀನು ಮತ್ತು ಪಕ್ಷಿಗಳು ಇವೇ ಮೊದಲಾದವು ಕೆಲವೊಂದು ಅಲಂಕಾರಿಕ ಉತ್ಪನ್ನಗಳಾಗಿವೆ.
    2007ರಲ್ಲಿ, ಪ್ರಪಂಚದ ಸುಮಾರು ಮೂರನೇ ಒಂದು ಭಾಗದಷ್ಟು ಜನ ಕೃಷಿ ವಲಯದಲ್ಲಿ ತೊಡಗಿಸಿಕೊಂಡಿದ್ದರು. 2003ರಲ್ಲಿ ವ್ಯಾವಸಾಯಿಕ ಕೆಲಸಗಾರರ ಪ್ರಮಾಣ ಕಡಿಮೆಯಾಗಿತ್ತಾದರೂ, ಕೃಷಿಯ ಕುರಿತಾದ ಅರಿವು ಹೆಚ್ಚಿದ ಪರಿಣಾಮವಾಗಿ ಈ ಪ್ರಮಾಣವು 2008ರಲ್ಲಿ ತೀವ್ರ ವಾಗಿ ಹೆಚ್ಚಾಯಿತು– ವಿಶ್ವಾದ್ಯಂತದ ಬಹುತೇಕ ಜನರನ್ನು ಕೆಲಸಕ್ಕೆ ತೊಡಗಿಸುವ ನಿಟ್ಟಿನಲ್ಲಿ ಆರ್ಥಿಕ ವಲಯವು ತೊಡಗಿಕೊಂಡಿದ್ದರಿಂದ ಸೇವೆಗಳ ವಲಯವು ಕೃಷಿಗೆ ಸರಿಸಾಟಿಯಾಗಿ ನಿಂತಿತು.[೫]
    ವಿಶ್ವದ ಮೂರನೇ ಒಂದು ಭಾಗಕ್ಕಿಂತಲೂ ಹೆಚ್ಚು ಜನರು ಕೃಷಿಯಲ್ಲಿ ತೊಡಗಿಕೊಂಡಿದ್ದಾರೆ ಎಂಬ ವಾಸ್ತವದ ಹೊರತಾಗಿಯೂ, ಕೃಷಿ ಉತ್ಪನ್ನವು ವಿಶ್ವದ ಒಟ್ಟಾರೆ ಉತ್ಪನ್ನದ (ಎಲ್ಲಾ ಒಟ್ಟಾರೆ ದೇಶೀಯ ಉತ್ಪನ್ನಗಳ ಒಂದು ಮೊತ್ತ) ಶೇಕಡ ಐದು ಭಾಗಕ್ಕಿಂತ ಕಡಿಮೆಯಿದೆ.

    Demo

    Related

    Share. Facebook Twitter LinkedIn Email WhatsApp

    Related Posts

    ರಾಜ್ಯದಲ್ಲಿ ಗಗನಕ್ಕೇರಿದ್ದ ಟೊಮೆಟೊ ಬೆಲೆ ದಿಢೀರನೆ ಪಾತಾಳಕ್ಕೆ: ರೈತರು ಕಂಗಾಲು

    ಮುಂಗಾರು ಹಂಗಾಮಿನ ಬೆಳೆವಿಮೆ ಸಪ್ತಾಹಕ್ಕೆ ಚಾಲನೆ ನೀಡಿದ ಸಚಿವ ಬಿ.ಸಿ ಪಾಟೀಲ್

    ರೈತರಿಗೆ ಯಾವುದೇ ಕಾರಣಕ್ಕೂ ನಕಲಿ ಬೀಜ ನಕಲಿ ಗೊಬ್ಬರ ಪೂರೈಕೆಯಾಗಲೇಬಾರದು: ಸಚಿವ ಬಿ.ಸಿ.ಪಾಟೀಲ್ ಖಡಕ್ ಎಚ್ಚರಿಕೆ

    ಆಹಾರ ಧಾನ್ಯಗಳ ದೃಷ್ಟಿಯಿಂದ ನಮ್ಮ ದೇಶ ಬಹಳ ಉತ್ತಮ ಸ್ಥಿತಿಯಲ್ಲಿದೆ: ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್

    ಫುಡ್ ಪಾರ್ಕ್ ಗಳ ಪ್ರಸ್ತುತ ಸ್ಥಿತಿ ಬಗ್ಗೆ ವರದಿ ನೀಡಲು ಸಚಿವ ಬಿ.ಸಿ.ಪಾಟೀಲ್ ಸೂಚನೆ

    ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿಯಾದ ಗೋವಿಂದ ಕಾರಜೋಳ

    ಕೃಷಿ ವಿಶ್ವವಿದ್ಯಾಲಯಗಳು ಅನ್ನದಾತರಿಗೆ ವೈದ್ಯರಂತೆ ಕಾರ್ಯನಿರ್ವಹಿಸಿ: ಬಿ.ಸಿ.ಪಾಟೀಲ್

    ಫಸಲ್ ಬಿಮಾ ಯೋಜನೆಯಡಿ ಬೆಳೆವಿಮೆ ಯೋಜನೆ ನೋಂದಣೆ ಆರಂಭ..! ಕೊನೇ ದಿನಾಂಕ ಯಾವುದು..?

    ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ, ಬೇಡಿಕೆಗೆ ಅನುಗುಣವಾಗಿ ಸರಬರಾಜು: ಸಚಿವ ಬಿಸಿ ಪಾಟೀಲ್

    ಜಿಲ್ಲಾವಾರು ವಿಮಾ ಸಂಸ್ಥೆಗಳ ಬೆಳೆ ಪರಿಹಾರ ಇತ್ಯರ್ಥ

    3.75ಲಕ್ಷ ಹೆಕ್ಟೇರ್ ನಲ್ಲಿ ಬಿತ್ತನೆ ರಸಗೊಬ್ಬರ ಬೀಜ ಪೂರೈಕೆ ಸಿದ್ದತೆ ಮಾಡಿಕೊಂಡ ಕೃಷಿ ಇಲಾಖೆ

    ಕೃಷಿ ಇಲಾಖೆ-ಜಲಾನಯನ ಇಲಾಖೆಯಿಂದ ಕೋಟಿ ವೃಕ್ಷ ಆಂದೋಲನ

    ಬೀಜ, ಗೊಬ್ಬರ ಕೊರತೆಯಾಗದಂತೆ ನಿಗಾ ವಹಿಸಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಕಟ್ಟುನಿಟ್ಟಿನ ಸೂಚನೆ

    ಪಿಎಂ-ಕಿಸಾನ್ ಕರ್ನಾಟಕ ಯೋಜನೆ: 47.86 ಲಕ್ಷ ರೈತರಿಗೆ ರಾಜ್ಯದ ಕಂತು 956.71 ಕೋಟಿ ರೂ ಬಿಡುಗಡೆ

    ವೈಯಕ್ತಿಕ ದ್ವೇಷದ ಹಿನ್ನೆಲೆ: 136 ಕ್ಕೂ ಹೆಚ್ಚು ಬೆಳೆದ ಅಡಿಕೆ ಮರ ನಾಶ

    ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ: ಸಚಿವ ಬಿ.ಸಿ.ಪಾಟೀಲ್

    ಷರತ್ತುಗಳು ಅನ್ವಯ: ಗೋಧಿ ರಫ್ತಿನ ಮೇಲಿನ ನಿರ್ಬಂಧ ಸಡಿಲಿಸಿದ ಕೇಂದ್ರ ಸರ್ಕಾರ

    ಬಿರುಗಾಳಿ ಸಹಿತ ಮಳೆಗೆ ನೆಲಕ್ಕುರುಳಿದ ದ್ರಾಕ್ಷಿ ತೋಟ: ಬೆಳೆ ನಷ್ಟದಿಂದ ಕಂಗಾಲಾದ ರೈತ ಕಣ್ಣೀರು..!

    ಹಂಗಾಮುವಾರು ಬೆಳೆ ವಿಮೆ ಶೀಘ್ರ ಇತ್ಯರ್ಥ ಪಡಿಸಲು ಕ್ರಮ

    ಭಾರಿ ಮಳೆಗೆ ಬೆಳೆಗಳು ಹಾನಿ: ಟೊಮೆಟೊ, ಬೀನ್ಸ್ ಸೇರಿದಂತೆ ಕೆಲ ತರಕಾರಿಗಳ ದರ ದಿಢೀರ್ ಏರಿಕೆ

    Tomato Price in Karnataka…ನಿರಂತರ ಅಕಾಲಿಕ ಮಳೆ: ರಾಜ್ಯದಲ್ಲಿ ಗಗನಕ್ಕೇರಿದ ಟೊಮೆಟೊ ಬೆಲೆ

    ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ: `ಅಮೃತ ಜೀವನ ಯೋಜನೆಯಡಿ’ ಮಿಶ್ರತಳಿ ಹಸು, ಎಮ್ಮೆ ಖರೀದಿಗೆ ಸಬ್ಸಿಡಿ

    ರಾಜ್ಯದ ‘ರೈತ’ರಿಗೆ ಗುಡ್ ನ್ಯೂಸ್: ‘ರಸಗೊಬ್ಬರ ರಿಯಾಯ್ತಿ ದರ’ ಹೆಚ್ಚಿಸಿದ ಕೇಂದ್ರ ಸರ್ಕಾರ

    Arecanut today price in karnataka market..ಇಂದಿನ ರಾಶಿ ಅಡಿಕೆಯ ಬೆಲೆ ಬಗ್ಗೆ ಇಲ್ಲಿದೆ ಮಾಹಿತಿ

    ಕೃಷಿಗಾಗಿ ಒಬ್ಬರೇ 7 ಸುರಂಗಗಳನ್ನು ತೋಡಿದ ಅಸಾಮಾನ್ಯ ರೈತ ಅಮೈ ಮಹಾಲಿಂಗ ನಾಯ್ಕ್ ಬಗ್ಗೆ ನಿಮಗೆಷ್ಟು ಗೊತ್ತು..?

    ಜಗತ್ತಿನಲ್ಲೇ ಅತ್ಯಂತ ದುಬಾರಿ ಈ ಮಾವಿನ ಹಣ್ಣು..! ಹಣ್ಣಿನ ಬೆಲೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ

    Kisan Credit card..ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯೋದು ಹೇಗೆ..? ಇದರ ಲಾಭಗಳೇನು ಗೊತ್ತಾ..?

    Breaking News- ಸರ್ಕಾರದಿಂದ ರಾಜ್ಯದ ರೈತರಿಗೆ ಸಿಹಿ ಸುದ್ದಿ

    ರಾಜ್ಯದಲ್ಲಿ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ ನಿಂಬೆಹಣ್ಣಿನ ಬೆಲೆ

    ನಿರೀಕ್ಷೆಗಿಂತ ಕಡಿಮೆ ಫಸಲು: ಈ ಬಾರಿ ಮಾವಿಗೆ ದುಪ್ಪಟ್ಟು ಬೆಲೆ

    ಸಾವಯವ ಸಿರಿ ಕಾರ್ಯಕ್ರಮದ ತಾಲೂಕು ಅನುಷ್ಠಾನಕ್ಕೆ ಸದ್ಯಕ್ಕೆ ಆರ್ಥಿಕ ಬೆಂಬಲ ದೊರೆತಿಲ್ಲ

    ಭಾರಿ ಬಿರುಗಾಳಿಗೆ ದರೆಗುರುಳಿದ 3ಸಾವಿರಕ್ಕೂ ಹೆಚ್ಚಿನ ಪಪ್ಪಾಯ ಗಿಡಗಳು

    ತಿಳಿಯದೆ ಕಳಪೆ ಕಲ್ಲಂಗಡಿ ಬಿತ್ತನೆ ಬೀಜ ನೆಟ್ಟು 8ಲಕ್ಷ ರೂ. ನಷ್ಟ ಅನುಭವಿಸಿದ ರೈತ

    ಕನಿಷ್ಟ ಬೆಂಬಲ ಬೆಲೆ ಸಿಗದೆ ರೈತರು ಕಂಗಾಲು: ಬೆಂಬಲ ಬೆಲೆಗೆ ಒತ್ತಾಯ

    ಯಲ್ಲಾಪುರ: ಕಷ್ಟ ಪಟ್ಟು ಬೆಳೆದ ಭತ್ತದ ಮೂಟೆಸಾಗಾಟಕ್ಕೆ ಮಜ್ಜಿಗೆ ಹಳ್ಳದ ಗ್ರಾಮದ ರೈತರ ಆಗ್ರಹ

    ಯಾವುದೇ ಕೃಷಿ ಯಂತ್ರೋಪಕರಣ ಸಬ್ಸಿಡಿ ದರದಲ್ಲಿ ಕೊಡುವುದು ನಿಲ್ಲಿಸಿಲ್ಲ: ಸಚಿವ ಬಿ.ಸಿ.ಪಾಟೀಲ್

    ರೈತರನ್ನು ಒಣಗಿಸಿದ ‘’ಒಣದ್ರಾಕ್ಷಿ’’: ದಿಢೀರ್ ಬೆಲೆ ಕುಸಿತದಿಂದ ರೈತ ಕಂಗಾಲು

    ರೈತ ಸಮುದಾಯಕ್ಕೆ ಮತ್ತೊಂದು ಸಿಹಿ ಸುದ್ದಿ: ಮಾರ್ಚ್ ಅಂತ್ಯದೊಳಗೆ 100 ಕೃಷಿ ಸಂಜೀವಿನಿ ವಾಹನಗಳಿಗೆ ಚಾಲನೆ

    ಯಮ್ಮಿಗನೂರಿಗೆ ಭೇಟಿ ನೀಡಿ ಬೆಳೆ ನಷ್ಟ ಪರಿಶೀಲಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್

    ರಾಜ್ಯದ ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಕೃಷಿ ಪಂಪ್ಸೆಟ್ ಗೆ ಸೌರ ವಿದ್ಯುತ್

    https://www.youtube.com/watch?v=8HqvcflixgA&t=53s
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.