Maharashtra: ಜಂಕ್ʼಫುಡ್ ಜಾಸ್ತಿ ತಿನ್ನಬೇಡ ಎಂದ ತಂದೆ: ಮನನೊಂದು ಪ್ರಾಣ ಕಳೆದುಕೊಂಡ ಪುತ್ರಿ
ಮಹಾರಾಷ್ಟ್ರ: ಮಹಾರಾಷ್ಟ್ರದ ನಾಗ್ಪುರದಲ್ಲಿ ಜಾಸ್ತಿ ಕುರುಕಲು ತಿಂಡಿ ತಿನ್ನಬೇಡ ಎಂದು ತಂದೆ ಬೈದಿದ್ದಕ್ಕೆ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೌದು ಮೃತ ಭೂಮಿಕಾ ವಿನೋದ್ ಧನ್ವಾನಿ ನಗರದ ಸಿಂಧಿ ಕಾಲೋನಿ ಪ್ರದೇಶದಲ್ಲಿ ವಾಸವಾಗಿದ್ದರು. ಭೂಮಿಕಾ ಬಿಬಿಎ ವಿದ್ಯಾರ್ಥಿನಿಯಾಗಿದ್ದು, ಥೈರಾಯ್ಡ್ ಸಮಸ್ಯೆಯಿಂದ ಬಳಲುತ್ತಿದ್ದರು. ಜಂಕ್ ಫುಡ್ ತಿಂದಿದ್ದಕ್ಕೆ ತಂದೆ ಬೈದಿದ್ದಕ್ಕೆ ಮನನೊಂದ ಆಕೆ ಉದ್ದನೆಯ ಬಟ್ಟೆಯಿಂದ ಅಡುಗೆ ಕೋಣೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. Bengaluru-Lakshadweep: ಪ್ರವಾಸಿಗರಿಗೆ ಗುಡ್ ನ್ಯೂಸ್.! ಬೆಂಗಳೂರಿನಿಂದ ಲಕ್ಷದ್ವೀಪಕ್ಕೆ ನೇರ ವಿಮಾನ – ದರವೆಷ್ಟು ಗೊತ್ತಾ..? ಆಕೆಯ … Continue reading Maharashtra: ಜಂಕ್ʼಫುಡ್ ಜಾಸ್ತಿ ತಿನ್ನಬೇಡ ಎಂದ ತಂದೆ: ಮನನೊಂದು ಪ್ರಾಣ ಕಳೆದುಕೊಂಡ ಪುತ್ರಿ
Copy and paste this URL into your WordPress site to embed
Copy and paste this code into your site to embed