ಭೂ ಕುಸಿತದ ಆತಂಕ: ಮುಳ್ಳಯ್ಯನಗಿರಿ, ಚಾರ್ಮಾಡಿ, ಶೃಂಗೇರಿ ಡೇಂಜರಸ್!

ಚಿಕ್ಕಮಗಳೂರು:- ಭೂ ಕುಸಿತದ ಆತಂಕ ಶುರುವಾಗಿದ್ದು, ಮುಳ್ಳಯ್ಯನಗಿರಿ ಸೇರಿದಂತೆ ಮಲೆನಾಡಿನ 5 ತಾಲೂಕಿನ 88 ಪ್ರದೇಶಗಳು ಡೇಂಜರಸ್ ಪಟ್ಟಿಗೆ ಸೇರಿದ್ದು ನಾಳೆಯಿಂದ ಜಿಯೋಲಾಜಿಕಲ್ ಸರ್ವೆ ಆರಂಭವಾಗಲಿದೆ. ಬಾಂಗ್ಲಾದೇಶದಲ್ಲಿ ‘ಮೊಹಮ್ಮದ್ ಯೂನುಸ್’ ನೇತೃತ್ವದಲ್ಲಿ ‘ಮಧ್ಯಂತರ ಸರ್ಕಾರ’ ರಚನೆ ಚಿಕ್ಕಮಗಳೂರು ಮಲೆನಾಡು, ದಟ್ಟ ಕಾಡು ಪಶ್ಚಿಮ ಘಟ್ಟ ಸಾಲಿನ ಸೋಲಾ ಅರಣ್ಯ ಹೊಂದಿರುವ ಪ್ರಕೃತಿ ಸೌಂದರ್ಯದಿಂದ ತುಂಬಿರುವ ಜಿಲ್ಲೆ. ಜಿಲ್ಲೆಯಾದ್ಯಂತ ನೂರಾರು ಪ್ರವಾಸಿತಾಣಗಳಿಗೆ ಪ್ರತಿ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಬರ್ತಾರೆ. ಆದರೆ ರಾಜ್ಯದ ಅತಿ ಎತ್ತರದ ಶಿಖರ ಮುಳ್ಳಯ್ಯನಗಿರಿ … Continue reading ಭೂ ಕುಸಿತದ ಆತಂಕ: ಮುಳ್ಳಯ್ಯನಗಿರಿ, ಚಾರ್ಮಾಡಿ, ಶೃಂಗೇರಿ ಡೇಂಜರಸ್!