ಬೆಳಗಾವಿಯಲ್ಲಿ ಹೆಣ್ಣು ಭ್ರೂಣ ಹತ್ಯೆ ಕೇಸ್.. ಮಹಾರಾಷ್ಟ್ರ ಗಡಿಭಾಗದಲ್ಲಿ ಫುಲ್ ಅಲರ್ಟ್..!
ವಿಜಯಪುರ:- ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಗಡಿಭಾಗದಲ್ಲಿ ಆರೋಗ್ಯ ಇಲಾಖೆ ಫುಲ್ ಅಲರ್ಟ್ ಆಗಿದೆ. ಬಾಂಬ್ ಬೆದರಿಕೆ: ಮುಂಬೈನ 50 ಆಸ್ಪತ್ರೆಗಳು ಹಾಗೂ ಕಾಲೇಜುಗಳಲ್ಲಿ ಆತಂಕ ಸೃಷ್ಟಿ..! ಮಹಾರಾಷ್ಟ್ರ ಗಡಿಭಾಗದ ಖಾಸಗಿ ಆಸ್ಪತ್ರೆಗಳಿಗೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಡಿಹೆಚ್ಓ ಡಾ ಬಸವರಾಜ ಹುಬ್ಬಳ್ಳಿ ನೇತೃತ್ವದಲ್ಲಿ ಚಡಚಣ ಪಟ್ಟಣದ ಖಾಸಗಿ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಲಾಯಿತು. ಮಹಾರಾಷ್ಟ್ರ ಗಡಿಭಾಗಕ್ಕೆ ಹೊಂದಿರುವ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ವಿವಿಧ … Continue reading ಬೆಳಗಾವಿಯಲ್ಲಿ ಹೆಣ್ಣು ಭ್ರೂಣ ಹತ್ಯೆ ಕೇಸ್.. ಮಹಾರಾಷ್ಟ್ರ ಗಡಿಭಾಗದಲ್ಲಿ ಫುಲ್ ಅಲರ್ಟ್..!
Copy and paste this URL into your WordPress site to embed
Copy and paste this code into your site to embed