ಎರಡು ಕುಟುಂಬಗಳ ನಡುವೆ ಮಾರಾಮಾರಿ: 3 ವರ್ಷದ ಕಂದಮ್ಮನನ್ನು ಕೊಂದ ಪಾಪಿಗಳು!

ಅಥಣಿ:- ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಮಾರಾಮಾರಿಯಲ್ಲಿ 3 ವರ್ಷದ ಕಂದಮ್ಮನನ್ನು ಪಾಪಿಗಳು ಕೊಂದ ಘಟನೆ ಜರುಗಿದೆ. Gadaga: ಬೊಮ್ಮಾಯಿ ಪರ ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ಮತಬೇಟೆ! ಎರಡು ಕುಟುಂಬಗಳ ನಡುವೆ ಜಗಳ ನಡೆಯುತ್ತಿದ್ದ ವೇಳೆ 3 ವರ್ಷದ ಮಗುವಿನ ಎದೆಯ ಮೇಲೆ ಕಾಲಿಟ್ಟಿದ್ದಾರೆ. ಈ ವೇಳೆ ಮಗು ಮೃತಪಟ್ಟಿದೆ ಅಂತ ತಿಳಿದು ಬಂದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಎರಡು ಕುಟುಂಬಗಳ ನಡುವೆ … Continue reading ಎರಡು ಕುಟುಂಬಗಳ ನಡುವೆ ಮಾರಾಮಾರಿ: 3 ವರ್ಷದ ಕಂದಮ್ಮನನ್ನು ಕೊಂದ ಪಾಪಿಗಳು!