ಕೋಲಾರ : ಇಂದು ಕಾಂಗ್ರೆಸ್ ಕಚೇರಿಯಲ್ಲಿ ಕರೆಯಲಾಗಿದ್ದ ಬೂತ್ ಮಟ್ಟದ ಏಜೆಂಟರ್ ಸಭೆ ನಡೆಯುತ್ತಿದ್ದು ಈ ವೇಳೆ ಮಾರಾಮಾರಿ ನಡೆದಿದ್ದು ಕೆಪಿಸಿಸಿ ಕಾರ್ಯದರ್ಶಿ ರಮೇಶ್ ಮತ್ತು ರಾಜಕುಮಾರ್ ಸಮ್ಮುಖದಲ್ಲಿ ನಗರದ ಡಿಸಿಸಿ ಬ್ಯಾಂಕ್ ಪಕ್ಕದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಪರಸ್ಪರ ಬಡಿದಾಟ ಹೊಡೆದಾಟ ನಡೆದಿದೆ.
ನಗರದ ಡಿಸಿಸಿ ಬ್ಯಾಂಕ್ ಪಕ್ಕದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಮಾರಾಮಾರಿ ನಡೆದಿದ್ದು ಕೆಪಿಸಿಸಿ ಕಾರ್ಯದರ್ಶಿ ರಮೇಶ್ ಮತ್ತು ರಾಜಕುಮಾರ್ ಸಮ್ಮುಖದಲ್ಲಿ ಪರಸ್ಪರ ಬಡಿದಾಟ ನಡೆದಿದ್ದು ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ ಮೇಲೆ ಏಕಾಏಕಿ ದಾಳಿ ನಡೆದಿದೆ.
ಬ್ಯಾನರ್ ನಲ್ಲಿ ಶಾಸಕ ಕೊತ್ತೂರು ಮಂಜುನಾಥ್, ರಮೇಶ್ ಕುಮಾರ್ , ನಸೀರ್ ಅಹ್ಮದ್ ಫೋಟೊ ಇಲ್ಲದ ಹಿನ್ನಲೆಯಲ್ಲಿ ಗದ್ದಲ ಎದ್ದಿದ್ದು ಸಭೆಯಿಂದ ಹೊರ ನಡೆದ ಮುನಿಯಪ್ಪ ಬೆಂಬಲಿಗ ಕಾರ್ಯಾಧ್ಯಕ್ಷ ಊರುಬಾಗಲು ಶ್ರೀನಿವಾಸ.