ನೀತಿ ಸಂಹಿತೆ ಉಲ್ಲಂಘನೆ: ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ವಿರುದ್ದ ಪ್ರಕರಣ ದಾಖಲು!

ಶಿವಮೊಗ್ಗ:- ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ವಿರುದ್ದ ಪ್ರಕರಣ ದಾಖಲಾಗಿದೆ. ಚುನಾವಣಾಧಿಕಾರಿಗಳ ಕಚೇರಿಯಿಂದ ಯಾವುದೇ ರೀತಿಯ ಅನುಮತಿ ಪಡೆಯದೆ ರಾಜಕೀಯ ಸಭೆ ನಡೆಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪದಡಿ ಈ ಪ್ರಕರಣ ದಾಖಲಾಗಿದೆ. IPL 2024: ಅಗ್ರಸ್ಥಾನದಲ್ಲಿ ರಾಜಸ್ಥಾನ್ ರಾಯಲ್ಸ್ – RCB ಗೆ ಸೋಲು, ಸೋಲು, ಸೋಲು! ಶಿವಮೊಗ್ಗ ಜಿಲ್ಲೆ ತೀ‍ರ್ಥಹಳ್ಳಿ ತಾಲೂಕಿನ ನೊಣಬೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅಂಬುತೀರ್ಥದ ದೇವಸ್ಥಾನ ಒಂದರಲ್ಲಿ ಶನಿವಾರ ಪೂಜಾ ಕಾ‍ರ್ಯಕ್ರಮ ನೆರವೇರಿಸಿ, … Continue reading ನೀತಿ ಸಂಹಿತೆ ಉಲ್ಲಂಘನೆ: ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ವಿರುದ್ದ ಪ್ರಕರಣ ದಾಖಲು!