ಕೊಡಗು: ಕೊಡಗು ಜಿಲ್ಲೆಯ ಕುಶಾಲನಗರ ತಾಲುಕು ಚಿಕ್ಲಿ ಹೊಳೆ ಡ್ಯಾಂ ಭರ್ತಿ ಯಾಗಿದ್ದು, ಇಂದು ಮಡಿಕೇರಿ ಕ್ಷೇತ್ರದ ಶಾಸಕರಾದ Dr. ಮಂತರ್ ಗೌಡ ರವರು ಭಾಗೀನ ಅರ್ಪಿಸಿದರು. ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ.
Nikhil Kumaraswamy: ಜೆಡಿಎಸ್ ಸಂಘಟನೆ ಮಾಡುವ ಜವಾಬ್ದಾರಿ ನನ್ನ ಹೆಗಲಿಗೆ ಬಂದಿದೆ: ನಿಖಿಲ್ ಕುಮಾರಸ್ವಾಮಿ
ಕೊಡಗಿನ ಪ್ರಮುಖ ನದಿಯಾದ ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಕರವಾದ ಮಳೆಯಾಗು ತ್ತಿರುವುದರಿಂದ,ಕೆರೆ ಕೊಳ ಸಣ್ಣ ಪುಟ್ಟ ಜಲಪಾತಗಳು ತುಂಬಿ ಹರಿಯುತ್ತಿದೆ. ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಿದ್ದು ಪ್ರಕೃತಿ ಸೌಂದರ್ಯವನ್ನು ಕಣ್ತುಂಬಿ ಕೊಳ್ಳುತ್ತಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)