ದೊಡ್ಡಬಳ್ಳಾಪುರ: ಕೊನೆಗೂ ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು!

ದೊಡ್ಡಬಳ್ಳಾಪುರ: ಬೋನಿಗೆ ಬಿದ್ದ ಮತ್ತೊಂದು ಚಿರತೆಯನ್ನು ಸೆರೆ ಹಿಡಿದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕು ಸಾಸಲು ಬಳಿಯ ಸೂಲುಕುಂಟೆ ಗ್ರಾಮದಲ್ಲಿ ಜರುಗಿದೆ. ಸಿಲಿಕಾನ್ ಸಿಟಿಯಲ್ಲಿ ಹೆಚ್ಚುತ್ತಿದೆ ರೀಲ್ಸ್ ಗೋಜು…KSRTC ಬಸ್ ನಲ್ಲಿ ಯುವಕನ ಹುಚ್ಚಾಟ! ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿ ಗ್ರಾಮಸ್ಥರ ನಿದ್ದೆ ಕೆಡಿಸಿದ್ದ ಚಿರತೆ ಕೊನೆಗೂ ಬೋನಿನಲ್ಲಿ ಸೆರೆಯಾಗಿದೆ. ಕಾಟ ಕೊಡ್ತಿದ್ದ ಚಿರತೆ ಸೆರೆಯಾದ ಹಿನ್ನಲೆ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಸೂಲುಕುಂಟೆ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಈ ಚಿರತೆ ಹಾವಳಿ ನೀಡುತ್ತಿತ್ತು. ಗ್ರಾಮದ ಮನೆ … Continue reading ದೊಡ್ಡಬಳ್ಳಾಪುರ: ಕೊನೆಗೂ ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು!