ಚಿನ್ನಸ್ವಾಮಿ ಸ್ಟೇಡಿಯಂ ಮ್ಯಾನೇಜ್ಮೆಂಟ್ ವಿರುದ್ದ FIR..! ಯಾಕೆ ಗೊತ್ತಾ!?

ಬೆಂಗಳೂರು:- ಚಿನ್ನಸ್ವಾಮಿ ಸ್ಟೇಡಿಯಂ ಮ್ಯಾನೇಜ್ಮೆಂಟ್ ವಿರುದ್ದ ಎಫ್.ಐ.ಆರ್ ದಾಖಲಾಗಿದೆ. ಆರ್.ಸಿ.ಬಿ ದೆಹಲಿ ಪಂದ್ಯ ವೀಕ್ಷಣೆ ವೇಳೆ ಕಳಪೆ ಆಹಾರ ನೀಡಿದ ಆರೋಪದಡಿ FIR ದಾಖಲಾಗಿದೆ. Breaking: ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತ ಜೋಡಿ ಸೂಸೈಡ್..!? ಕಾರಣ ಇಲ್ಲಿದೆ! ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳೆದ ಭಾನುವಾರ ಆರ್ ಸಿಬಿ ಹಾಗೂ ಡೆಲ್ಲಿ ವಿರುದ್ಧದ ಪಂದ್ಯ ಏರ್ಪಟ್ಟಿತ್ತು. ಪಂದ್ಯ ವೀಕ್ಷಿಸಲು ಪಂದ್ಯವನ್ನು ವೀಕ್ಷಿಸಲು ಬಂದಿದ್ದ ಚೈತನ್ಯ ಎಂಬುವವರು ಕ್ರೀಡಾಂಗಣದ ಕ್ಯಾಂಟೀನ್ ನಲ್ಲಿ ನೀಡಲಾಗಿದ್ದ ಆಹಾರವನ್ನು ಸೇವಿಸಿದ್ದಾರೆ. ಕೆಲ ಸಮಯದ ಬಳಿಕ … Continue reading ಚಿನ್ನಸ್ವಾಮಿ ಸ್ಟೇಡಿಯಂ ಮ್ಯಾನೇಜ್ಮೆಂಟ್ ವಿರುದ್ದ FIR..! ಯಾಕೆ ಗೊತ್ತಾ!?