ತನಿಖೆ ನೆಪದಲ್ಲಿ ಠಾಣೆಗೆ ಕರೆತಂದು ಹಲ್ಲೆ.. ನಾಲ್ವರು ಪೊಲೀಸ್ ಸಿಬ್ಬಂದಿ ವಿರುದ್ಧ FIR!
ಬೆಂಗಳೂರು:- ತನಿಖೆ ನೆಪದಲ್ಲಿ ಠಾಣೆಗೆ ಕರೆತಂದು ಹಲ್ಲೆ ನಡೆಸಿದ ನಾಲ್ವರು ಪೊಲೀಸ್ ಸಿಬ್ಬಂದಿ ವಿರುದ್ಧ FIR ದಾಖಲಾಗಿದೆ. ಕೊಲೆ ಆರೋಪಿ ಪವಿತ್ರಾ ಗೌಡ ಬಗ್ಗೆ ತಿಳಿಯಲು ಗೂಗಲ್ ಮೊರೆ ಹೋದ ಜನ: ದರ್ಶನ್, ಪವಿತ್ರಾ ನಡುವಿನ ವಯಸ್ಸಿನ ಅಂತರವೆಷ್ಟು ಗೊತ್ತಾ? ಕುಣಿಗಲ್ ಡಿವೈಎಸ್ಪಿ ಓಂಪ್ರಕಾಶ್, ಅಮೃತೂರು ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮಾದವನಾಯಕ್, ಸಬ್ಇನ್ಸ್ಪೆಕ್ಟರ್ ಶವಂತ್ಗೌಡ, ಹೆಡ್ ಕಾನ್ಸ್ಟೇಬಲ್ ದಯಾನಂದ್ ವಿರುದ್ಧ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊನ್ನಮಾಚನಹಳ್ಳಿ ಗ್ರಾಮ ಪಂಚಾಯಿತಿ ವಾಟರ್ಮ್ಯಾನ್ ಪಿ.ಜಿ ಗಂಗಾಧರ್ ಎಂಬುವರು ನೀಡಿದ … Continue reading ತನಿಖೆ ನೆಪದಲ್ಲಿ ಠಾಣೆಗೆ ಕರೆತಂದು ಹಲ್ಲೆ.. ನಾಲ್ವರು ಪೊಲೀಸ್ ಸಿಬ್ಬಂದಿ ವಿರುದ್ಧ FIR!
Copy and paste this URL into your WordPress site to embed
Copy and paste this code into your site to embed