ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲಾದ ವಿಚಾರ: ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು!?

ಬೆಂಗಳೂರು:- ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲಾದ ವಿಚಾರವಾಗಿ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಕೆಮ್ಮು ಕಡಿಮೆ ಆಗ್ತಿಲ್ವಾ!? ಎಚ್ಚರ, ಇದು ಶ್ವಾಸಕೋಶದ ಕ್ಯಾನ್ಸರ್ ಲಕ್ಷಣ! ಎಫ್‌ಐಆರ್ ದಾಖಲಾದ ಮೇಲೆ ರಾಜೀನಾಮೆ ನೀಡಬೇಕಲ್ವಾ? ಹಾಗೆ ರಾಜೀನಾಮೆ ನೀಡಿದರೆ ಇಡೀ ಬಿಜೆಪಿಯೇ ಖಾಲಿ ಆಗುತ್ತದೆ. 1 ಲಕ್ಷ ಕೋಟಿ ಲಾಸ್‌ನಲ್ಲಿರುವ 33 ಕಂಪನಿಗಳು 570 ಕೋಟಿ ರೂ. ಬಾಂಡ್ ಹಣ ನೀಡಿವೆ ಎಂದಿದ್ದಾರೆ. ಪ್ರಹ್ಲಾದ್ ಜೋಶಿ ಅವರ ಹೇಳಿಕೆ ನೋಡಿದ್ರೆ ನಗಬೇಕೋ ಅಳಬೇಕೋ ಗೊತ್ತಾಗುತ್ತಿಲ್ಲ. ಜೋಶಿಯವರು ಯಾರನ್ನು … Continue reading ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲಾದ ವಿಚಾರ: ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು!?