ದಾಖಲೆ ಇಲ್ಲದ 4.8 ಕೋಟಿ ಜಪ್ತಿ: ಬಿಜೆಪಿ ಅಭ್ಯರ್ಥಿ ಸುಧಾಕರ್ ವಿರುದ್ಧ ದಾಖಲಾಯ್ತು FIR..!

ನೆಲಮಂಗಲ:– ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ವಿರುದ್ಧ FIR ದಾಖಲಾಗಿದೆ. IPL 2024: ಐಪಿಎಲ್ ನಲ್ಲಿ ಅಬ್ಬರಿಸುತ್ತಿರುವವರು ಆಲ್ಮೋಸ್ಟ್ RCBಯ ಮಾಜಿ ಆಟಗಾರರೇ..! ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಿಜೆಪಿ ಮುಖಂಡ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಕೆ ಸುಧಾಕರ್ ಆಪ್ತ, ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮಾದಾವರ ಗೋವಿಂದಪ್ಪ ಮನೆ ಮೇಲೆ ದಾಳಿ ಮಾಡಿ, 4.82 ಕೋಟಿ ಹಣವನ್ನು ಜಪ್ತಿ ಮಾಡಿದರು. ಅಧಿಕಾರಿಗಳು ಹಣವನ್ನು ಜಪ್ತಿ ಮಾಡಿಕೊಂಡ ಬಳಿಕ ಬೆಂಗಳೂರು … Continue reading ದಾಖಲೆ ಇಲ್ಲದ 4.8 ಕೋಟಿ ಜಪ್ತಿ: ಬಿಜೆಪಿ ಅಭ್ಯರ್ಥಿ ಸುಧಾಕರ್ ವಿರುದ್ಧ ದಾಖಲಾಯ್ತು FIR..!