Facebook Twitter Instagram YouTube
    ಕನ್ನಡ     English     తెలుగు
    Wednesday, July 6
    Facebook Twitter Instagram YouTube
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ     English     తెలుగు
    Facebook Twitter Instagram YouTube
    Home » ಬಾಲಕಿಯೋರ್ವಳ ಸಮಯಪ್ರಜ್ಞೆಯಿಂದಾಗಿ ತಪ್ಪಿತು ಭಾರೀ ಅಗ್ನಿ ಅವಘಡ

    ಬಾಲಕಿಯೋರ್ವಳ ಸಮಯಪ್ರಜ್ಞೆಯಿಂದಾಗಿ ತಪ್ಪಿತು ಭಾರೀ ಅಗ್ನಿ ಅವಘಡ

    ain userBy ain user
    Share
    Facebook Twitter LinkedIn Pinterest Email

    ಬಾಲಕಿಯೋರ್ವಳ ಸಮಯಪ್ರಜ್ಞೆಯಿಂದಾಗಿ ಭಾರೀ ಅಗ್ನಿ ಅವಘಡವೊಂದು ತಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ನಗರದ ಎಸ್ಪಿ ಕಚೇರಿ ಸಮೀಪ ಎಂಜಿ ರಸ್ತೆಯಲ್ಲಿರುವ ಇಸ್ಮಾಯಿಲ್ ದೊಡ್ಮನಿ ಎಂಬುವವರ ಮನೆಯ ಗೋಡೌನ್ ನಲ್ಲಿ ಬೆಡ್‌ಗೆ ಬಳಸುವ ಸುಮಾರು 50 ಸಾವಿರಕ್ಕೂ ಅಧಿಕ ಮೌಲ್ಯದ ಹತ್ತಿಯನ್ನ ದಾಸ್ತಾನು ಮಾಡಿಡಲಾಗಿತ್ತು. ಗೋಡೌನ್ ನ ಸಮೀಪದಲ್ಲೇ ವೆಲ್ಡಿಂಗ್ ಕೆಲಸ ಮಾಡಿದ್ದ ಕೆಲಸಗಾರರು, ರಾತ್ರಿ ಸುಮಾರು 10 ಗಂಟೆಯ ಬಳಿಕ ಕೆಲಸ ಮುಗಿಸಿ ವಾಪಸ್ಸಾಗಿದ್ದರು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ವೆಲ್ಡಿಂಗ್ ಮಾಡುವ ಕಿಡಿ ಹತ್ತಿಗೆ ತಾಗಿದೆ ಎನ್ನಲಾಗಿದೆ. ಇದರಿಂದಾಗಿ ಹತ್ತಿಗೆ ಒಂದೇ ಸಮನೆ ಬೆಂಕಿ ಹೊತ್ತಿಕೊಂಡು ಗೋಡೌನ್ ನಿಂದ ಹೊಗೆ ಬರಲಾರಂಭಿಸಿದೆ. ಈ ಸಂದರ್ಭದಲ್ಲಿ ಪಕ್ಕದ ಮನೆಯಲ್ಲಿದ್ದ 12 ವರ್ಷ ವಯಸ್ಸಿನ ಪ್ರಜನ್ಯಾ ನಾಯ್ಕ ಕದಂ ಎನ್ನುವ ಬಾಲಕಿ ಮನೆಯ ಪಾಠಗಳನ್ನು ಮುಗಿಸಿ ಕೋಣೆಗೆ ಮಲಗಲು ತೆರಳುತ್ತಿದ್ದ ವೇಳೆ ಪಕ್ಕದ ಮನೆಯಿಂದ ಹೊಗೆ ಬರುತ್ತಿದ್ದುದನ್ನು ಗಮನಿಸಿದ್ದಾಳೆ. ಕೂಡಲೇ ಈ ಬಗ್ಗೆ ತನ್ನ ತಾಯಿಗೆ ಮಾಹಿತಿ ನೀಡಿ, ಪಕ್ಕದ ಮನೆಯವರನ್ನೆಲ್ಲ ಕರೆದು ಹತ್ತಿಗೆ ಬೆಂಕಿ ಹೊತ್ತಿಕೊಂಡಿರುವುದನ್ನು ನೋಡಿದ್ದಾರೆ. ಕೂಡಲೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಸ್ಥಳಕ್ಕೆ ಕರೆಯಿಸಿದ್ದು ಅವರು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಸ್ವಲ್ಪ ಹೊತ್ತು ಹೆಚ್ಚು ಕಡಿಮೆಯಾಗಿದ್ದರೂ ಎಲ್ಲಾ ಹತ್ತಿ ಸುಟ್ಟು, ಅಕ್ಕಪಕ್ಕದ ಮನೆಗಳಿಗೂ ಬೆಂಕಿ ಆವರಿಸಿಕೊಳ್ಳುವ ಆತಂಕ ಎದುರಾಗಿತ್ತು. ಆದರೆ ಬಾಲಕಿಯ ಸಮಯಪ್ರಜ್ಞೆಯಿಂದಾಗಿ ಸಂಭವನೀಯ ಅವಘಡ ತಪ್ಪಿದೆ. ಹೀಗಾಗಿ ಮಾಹಿತಿ ನೀಡಿದ್ದಕ್ಕಾಗಿ ಅಗ್ನಿಶಾಮಕ ಸಿಬ್ಬಂದಿ ಬಾಲಕಿ ಪ್ರಜನ್ಯಾಳಿಗೆ ಧನ್ಯವಾದ ತಿಳಿಸಿದ್ದಾರೆ.

    Demo

    Related

    Share. Facebook Twitter LinkedIn Email WhatsApp

    Related Posts

    ಗುರೂಜಿ ಮರಣೋತ್ತರ ಪರೀಕ್ಷೆ ಮುಕ್ತಾಯ- ಅಂತ್ಯಕ್ರಿಯೆತ್ತ ಶವ ರವಾನೆ

    ಜಿಹಾದ್ ಬಡ್ಡಿ ಮಕ್ಳನ್ನ ನೀವಾದರೂ ಗುಂಡಿಟ್ಟು ಕೊಲ್ಲಿ ಇಲ್ಲ ಅಂದ್ರೆ ನಾವು ಗುಂಡಿಟ್ಟು ಕೊಲ್ಲುತ್ತೇವೆ : ಶ್ರೀರಾಮ ಸೇನೆ ಮುಖಂಡ ಶ್ರೀಶೈಲ್ ಗೌಡ ಪಾಟೀಲ್ ಆಕ್ರೋಶ

    ಶಿಡ್ಲಘಟ್ಟ ಕ್ಕೆ 8 ರಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ

    ಅಧಿಕಾರಿಗಳಿಗೆ ತೀವ್ರ ತರಾಟೆಗೆ ತೆಗೆದುಕೊಂಡ ಶಿಕ್ಷಣ ಸಚಿವ ಬಿಸಿ ನಾಗೇಶ್

    ಗುರೂಜಿ ಅಂತ್ಯಕ್ರಿಯೆಗೆ ಭರದ ಸಿದ್ಧತೆ ;ಅಂತಿಮ ದರ್ಶನಕ್ಕೆ ಅವಕಾಶ

    ಗುರೂಜಿ ಹತ್ಯೆಯ ಬಗ್ಗೆ ಆರೋಪಿ ಪತ್ನಿಯ ಮಾತು: ಗುರೂಜಿ ಒಳ್ಳೆಯವರು ಎಂದ ಹಂತಕನ ಹೆಂಡತಿ

    ಅಧಿಕಾರಿಗಳ ಕಾರ್ಯವೈಖರಿ ತೃಪ್ತಿ ದಾಯಕವಾಗಿಲ್ಲ; ಜಿಲ್ಲಾಧಿಕಾರಿ ಆರ್ ಲತಾ

    ಇಂದು ಮಧ್ಯಾಹ್ನ ಹುಬ್ಬಳ್ಳಿಯಲ್ಲಿ ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

    ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ: ಆರೋಪಿ ಮಹಾಂತೇಶ್ ಪತ್ನಿಯಿಂದ ಸ್ಫೋಟಕ ಮಾಹಿತಿ ಬಯಲು

    ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣ: ನನ್ನ ಗಂಡ ಮಾಡಿದ್ದು ತಪ್ಪು ಎಂದ ಆರೋಪಿ ಪತ್ನಿ

    ಗುರೂಜಿಗೂ ನನಗೂ ಯಾವುದೇ ಸಂಬಂಧ ಇಲ್ಲ: ಮಹಾಂತೇಶ್ ಪತ್ನಿ ವನಜಾಕ್ಷಿ

    ಗುರೂಜಿ ಅಂತ್ಯಕ್ರಿಯೆಗೆ ಭರದ ಸಿದ್ಧತೆ: ಅಂತಿಮ ದರ್ಶನಕ್ಕೆ ಅವಕಾಶ

    ರಾಜ್ಯ ಸರ್ಕಾರದ ನಿರ್ಲಕ್ಷ್ಯ: ಹೊಲಗಳಿಗೆ ಹೋಗಲು ದಾರಿ ಇಲ್ಲದೇ ರೈತರು ಕಂಗಾಲು

    ಕಾಮುಕ ಶಿಕ್ಷಕನ ಮೊಬೈಲ್ ಕಳ್ಳತನ ಮಾಡಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿದ್ದರಂತೆ..!

    ಶವಗಾರದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಸಿಬ್ಬಂದಿ ಹಾಗೂ ಸಂಬಂಧಿಕರು: ಗುರೂಜಿ ಅಗಲಿಕೆಗೆ ಕಣ್ಣೀರಾದ ಸಿಬ್ಬಂದಿ

    ತಂಡ ರಚನೆ ಮಾಡಿ ನಾಲ್ಕು ಗಂಟೆಯಲ್ಲಿಯೇ ಆರೋಪಿಗಳನ್ನು ಬಂಧಿಸಿದ್ದೇವೆ: ಲಾಭುರಾಮ್

    ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣ: ವನಜಾಕ್ಷಿಯ ತೀವ್ರ ವಿಚಾರಣೆ ನಡೆಸಿದ ಪೊಲೀಸರು

    20ಕ್ಕೂ ಹೆಚ್ಚು ಜನರಿಂದ ಗುರೂಜಿ ಹತ್ಯೆಗೆ ಸ್ಕೇಚ್: ತನಿಖೆಯಲ್ಲಿ ಬಯಲಾಯ್ತು ಮತ್ತಷ್ಟು ಬೆಚ್ಚಿ ಬೀಳಿಸೋ ಮಾಹಿತಿ

    ಎರಡು ದಿನವಾದರು ಸಿಕ್ಕಿಲ್ಲ ನೀರಿನಲ್ಲಿ ಕೊಚ್ಚಿ ಹೋದ ಬಾಲಕಿಯ ಶವ: ಮುಂದುವರಿದ ಶೋಧ ಕಾರ್ಯಾ

    ಕಬ್ಬಿನ ಹಾಲು ತೆಗೆಯುವ ಯಂತ್ರಕ್ಕೆ ಬುರ್ಕಾ ಸಿಲುಕಿ ಮಹಿಳೆ ಸಾವು

    ಹವಾಮಾನ ವೈಪರೀತ್ಯದಿಂದ ಅಮರನಾಥ ಯಾತ್ರೆಗೆ ಬ್ರೇಕ್

    ‘ತಾಜ್ ಮಹಲ್ ಕಟ್ಟದಿದ್ದರೆ ಲೀಟರ್ ಪೆಟ್ರೋಲ್ ಗೆ 40 ಸಾವಿರ ಬೆಲೆ ಬರುತ್ತಿತ್ತು’.. ಮೋದಿ ವಿರುದ್ಧ ಓವೈಸಿ ವ್ಯಂಗ್ಯ

    ನೈಟ್ ಕ್ಲಬ್ ಶೂಟಿಂಗ್… ಆಕಸ್ಮಿಕವಾಗಿ ತನ್ನ ಸ್ನೇಹಿತನಿಗೆ ಗುಂಡು ಹಾರಿಸಿದ ವ್ಯಕ್ತಿಯೊಬ್ಬ

    ರಾಹುಲ್ ಗಾಂಧಿ ನಕಲಿ ವಿಡಿಯೋ ಪ್ರಕರಣದಲ್ಲಿ ಸುದ್ದಿ ನಿರೂಪಕ ಬಂಧನ!

    ರಸ್ತೆ ಸಮಸ್ಯೆಯ ಗೋಳು ಕೇಳದ ಜನಪ್ರತಿನಿಧಿಗಳು: ಶಾಲೆಗೆ ಹೋಗಲು ಮಕ್ಕಳ ಹರಸಾಹಸ

    ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪೋಲೀಸರು ಶಾಮೀಲಾಗಿರುವುದಕ್ಕೆ ಅಪರಾಧ ಪ್ರಕರಣಗಳು ಹೆಚ್ಚಾಗಲು ಕಾರಣ

    ಟೈಯರ್ ಸ್ಫೋಟಗೊಂಡು ವ್ಯಕ್ತಿ ಸಾವು: ಸಿಸಿಟಿವಿಯಲ್ಲಿ ಭಯಾನಕ ವಿಡಿಯೋ ಸೆರೆ

    ಹೆಂಡತಿಯನ್ನು ಕಂಟ್ರೋಲ್ ಮಾಡೋಕೆ ಆಗದಿದ್ದರೆ ಓಡಿಹೋಗ್ತಾರೆ: ಕೆ.ಎಸ್.ಈಶ್ವರಪ್ಪ

    ಗುರೂಜಿ ಹತ್ಯೆಮಾಡಿದ ಹಂತಕರನ್ನು ಬೆನ್ನತ್ತಿ ಹಿಡಿದ ಪೊಲೀಸರು.. Video ನೋಡಿ

    ಜಮೀರ್ ಮನೆ ಮೇಲೆ ಎಸಿಬಿ ದಾಳಿ: ಮೊದಲು ಖುಷಿ ಪಟ್ಟಿದ್ದು ಕಾಂಗ್ರೇಸ್ ನವರೇ: ಎಸ್ ಟಿ ಸೋಮಶೇಖರ್

    ಸರಳ ವಾಸ್ತು ಗುರೂಜಿ ಕೊಲೆಗೆ ಮತ್ತೊಂದು ತಿರುವು – ಆಪ್ತನ ಪತ್ನಿ ಪೊಲೀಸರ ವಶಕ್ಕೆ

    ಬಾವಿಯಲ್ಲಿ ರುಂಡವಿಲ್ಲದ ಮನುಷ್ಯನ ದೇಹ ಪತ್ತೆ

    ಗುರೂಜಿಯನ್ನು 60 ಬಾರಿ ಇರಿದು ಕೊಂದ ಹಂತಕರು..! ಭೀಕರ ದೃಶ್ಯ ನೋಡಿ

    ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಭೀಕರ ಹತ್ಯೆ..! CCTV ಯಲ್ಲಿ ದೃಶ್ಯ ಸೆರೆ

    ಭಕ್ತರ ಸೋಗಿನಲ್ಲಿ ಬಂದವರಿಂದ ಸರಳ ವಾಸ್ತು ಗುರೂಜಿ ಚಂದ್ರಶೇಖರ್ ಕೊಲೆ

    ಮಾನವ ರಹಿತ ಯುದ್ಧ ವಿಮಾನ ಹಾರಾಟ ಯಶಸ್ವಿ: ಕೇಂದ್ರ ಸಚಿವ ಎ. ನಾರಾಯಣಸ್ವಾಮಿ

    ಕಟ್ಟಡ ಕಾರ್ಮಿಕರ ಆರೋಗ್ಯ ಸೇವೆಗೆ ಸಂಚಾರಿ ಆರೋಗ್ಯ ಕ್ಲಿನಿಕ್

    ಬೆಳಗಾವಿ ನೂತನ ಎಸ್ ಪಿ ಯಾಗಿ ಡಾ. ಸಂಜೀವ ಪಾಟೀಲ್ ಅಧಿಕಾರ ಸ್ವೀಕಾರ.!

    ಚೀಮಂಗಲ ಗ್ರಾಮ ಪಂಚಾಯಿತಿ ಕಟ್ಟಡ ಜಿಲ್ಲೆಗೆ ಮಾದರಿ: ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್

    ನಗರಸಭೆ ವಿರುದ್ಧ ಸಾರ್ವಜನಿಕರ ಆಕ್ರೋಶ..! ಯಾಕೆ ಗೊತ್ತಾ..?

    https://www.youtube.com/watch?v=8HqvcflixgA&t=53s
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.