ಅಗ್ನಿ ಅವಘಡ: ಇನ್ಸುಲೆನ್ ಟೇಪ್ ಕಾರ್ಖಾನೆಗೆ ಅಗ್ನಿಶಾಮಕ, ಪೊಲೀಸ್, ಆ್ಯಂಬುಲೆನ್ಸ್ ದೌಡು!

ಬೆಳಗಾವಿ:- ‌ತಾಲೂಕಿನ‌ ನಾವಗೆ ಗ್ರಾಮದಲ್ಲಿರುವ ಸ್ನೇಹಂ ಕಾರ್ಖಾನೆಯ ಲಿಫ್ಟ್‌‌ನಲ್ಲಿ ನಿನ್ನೆ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಇಡೀ ಕಾರ್ಖಾನೆಗೆ ವ್ಯಾಪಿಸಿದ್ದು, ಒಳಗೆ ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಆಗಮಿಸಿದ್ದು, ಕಾರ್ಯಚರಣೆ ನಡೆಸಿದ್ದಾರೆ ಪ್ರಧಾನಿ ನರೇಂದ್ರ ಮೋದಿ ನೀಲಕಂಠ ಇದ್ದಹಾಗೆ, ಅಮೃತವನ್ನೇ ಕೊಡುತ್ತಾರೆ:ಬಸವರಾಜ ಬೊಮ್ಮಾಯಿ ಇನ್ಸುಲೆನ್ ಟೇಪ್ ರೆಡಿ ಮಾಡುವ ಕಾರ್ಖಾನೆ ಇದಾಗಿದ್ದು, ನಿನ್ನೆ ಎರಡನೇ ಶಿಫ್ಟ್​​ … Continue reading ಅಗ್ನಿ ಅವಘಡ: ಇನ್ಸುಲೆನ್ ಟೇಪ್ ಕಾರ್ಖಾನೆಗೆ ಅಗ್ನಿಶಾಮಕ, ಪೊಲೀಸ್, ಆ್ಯಂಬುಲೆನ್ಸ್ ದೌಡು!