Breaking News: ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಅವಘಡ!

ಬೊಮ್ಮಸಂದ್ರ :– ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಅವಘಡ ಸಂಭವಿಸಿದೆ. Muda Scam: ಹೈಕೋರ್ಟ್‌ ತೀರ್ಪನ್ನು ಪೊಲಿಟಿಕಲ್‌ ಜಡ್ಜ್‌ಮೆಂಟ್ ಎಂದಿದ್ದು ತಪ್ಪು: ಜಮೀರ್! ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಏರಿಯಾನ್ ಟೆಕ್ನಾಲಜಿ ಕಂಪನಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಟಯೋಟಾ ಸೇರಿದಂತೆ ವಿವಿಧ ಕಂಪನಿಗಳ ಬಿಡಿ ಭಾಗಗಳ ತಯಾರಿಕೆ ಮಾಡಲಾಗುತ್ತಿತ್ತು. ಈ ಕಂಪನಿಯು, ಬಿಡಿ ಭಾಗಗಳಿಗೆ 3D Decoration, Hydrographic painting ಮಾಡುತ್ತಿದ್ದ. ಮೂರು ಅಗ್ನಿಶಾಮಕ … Continue reading Breaking News: ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಅವಘಡ!