ಅಗ್ನಿ ಅವಘಡ: ಮನೆಗೆ ಬೆಂಕಿ ತಗುಲಿ ಕುಟುಂಬದ ಐವರು ಸಜೀವ ದಹನ!

ಮುಂಬೈ: ಭಾರೀ ಅಗ್ನಿ ಅವಘಡ ಅಪಘಾತದಲ್ಲಿ 5 ಮಂದಿ ಸಜೀವ ದಹನವಾಗಿರುವ ಬಗ್ಗೆ ಮುಂಬೈನ ಚೆಂಬೂರಿನಲ್ಲಿ ವರದಿಯಾಗಿದೆ. ಸಿದ್ಧಾರ್ಥ್ ಕಾಲೋನಿಯಲ್ಲಿರುವ ಅಂಗಡಿಯೊಂದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಇಡೀ ಅಂಗಡಿಗೆ ಬೆಂಕಿ ಆವರಿಸಿದ್ದು, ಅದರ ಮೇಲಿನ ಮಹಡಿಯಲ್ಲಿ ವಾಸಿಸುತ್ತಿದ್ದ ಕುಟುಂಬದ ಐವರು ಸುಟ್ಟು ಕರಕಲಾಗಿದ್ದಾರೆ. ಇಂಡಿಯಾ vs ಪಾಕ್ ಮುಖಾಮುಖಿ: ಇಂದು ಸ್ಥಳ, ಸಮಯ, ಲೈವ್​ ಸ್ಟ್ರೀಮ್​ ಡಿಟೇಲ್ಸ್ ಇಲ್ಲಿದೆ? ತಕ್ಷಣ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಒಳಗೆ ಸಿಲುಕಿದ್ದವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಪ್ರಾಥಮಿಕ … Continue reading ಅಗ್ನಿ ಅವಘಡ: ಮನೆಗೆ ಬೆಂಕಿ ತಗುಲಿ ಕುಟುಂಬದ ಐವರು ಸಜೀವ ದಹನ!