Mandya: ಪಟಾಕಿ ಸ್ಫೋಟ; ಓರ್ವ ಕಾರ್ಮಿಕ ಸಾವು, ಮತ್ತಿಬ್ಬರು ಗಂಭೀರ!
ಮಂಡ್ಯ:- ಮಂಡ್ಯ ತಾಲೂಕಿನ ಜಿ.ಕೆಬ್ಬಳ್ಳಿ ಗ್ರಾಮದಲ್ಲಿ ಪಟಾಕಿ ಸ್ಫೋಟಗೊಂಡು ಓರ್ವ ಕಾರ್ಮಿಕ ಮೃತಪಟ್ಟ ಘಟನೆ ಜರುಗಿದೆ. 67 ವರ್ಷದ ರಮೇಶ್ ಮೃತ ಕಾರ್ಮಿಕ ಆಗಿದ್ದು, ತಮಿಳುನಾಡು ಮೂಲದವರು ಎನ್ನಲಾಗಿದೆ. ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆಬ್ಬಳ್ಳಿ ಗ್ರಾಮದಲ್ಲಿ ಕಾಲಭೈರವೇಶ್ವರ ಹಬ್ಬಕ್ಕೆಂದು ಪಟಾಕಿ ಸಿಡಿಸಲು ತಮಿಳುನಾಡಿನಿಂದ ನಾಲ್ವರು ಆಗಮಿಸಿದ್ದರು. ನಿನ್ನೆ ಭಾನುವಾರ ರಾತ್ರಿ ಗ್ರಾಮದಲ್ಲಿ ಅದ್ಧೂರಿಯಾಗಿ ಹಬ್ಬ ನೆರವೇರಿತ್ತು. ಬಳಿಕ ಗ್ರಾಮದ ಆಲೆಮನೆಯೊಂದರಲ್ಲಿ ನಾಲ್ವರು ತಂಗಿದ್ದರು. ಇಂದು ಸೋಮವಾರ ಬೇರೊಂದು ಗ್ರಾಮಕ್ಕೆ ಹೋಗಲು ಪಟಾಕಿಗಳನ್ನು ತುಂಬುವಾಗ … Continue reading Mandya: ಪಟಾಕಿ ಸ್ಫೋಟ; ಓರ್ವ ಕಾರ್ಮಿಕ ಸಾವು, ಮತ್ತಿಬ್ಬರು ಗಂಭೀರ!
Copy and paste this URL into your WordPress site to embed
Copy and paste this code into your site to embed