ಮಳೆಯ ಆರ್ಭಟ: ಚಾಮರಾಜನಗರದಲ್ಲಿ ಪ್ರವಾಹ ಭೀತಿ, ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ!

ಚಾಮರಾಜನಗರ:- ಭಾರೀ ಮಳೆ ಹಿನ್ನೆಲೆ ತಾಲೂಕಿನ ದಾಸನಪುರ ಗ್ರಾಮ ಸೇರಿದಂತೆ 9 ಗ್ರಾಮಸ್ಥರಲ್ಲಿ ಪ್ರವಾಹದ ಆತಂಕ ಮನೆ ಮಾಡಿದೆ ವೃದ್ಧೆಯನ್ನ ಕತ್ತರಿಸಿ ನದಿಗೆ ಎಸೆದಿದ್ದ ದುರುಳರು ಅಂದರ್: ಪಕ್ಕದ ಮನೆಯವರಿಂದಲೇ ಕೃತ್ಯ! ಕಬಿನಿಯಿಂದ ಹೊರ ಹರಿವು ಹೆಚ್ಚಾದರೆ ಕೊಳ್ಳೇಗಾಲ ತಾಲೂಕಿನ 9 ಗ್ರಾಮಗಳು ಮುಳುಗಡೆಯಾಗುವ ಸಾಧ್ಯತೆ ಇದೆ. ಈಗಾಗಲೆ ಜಿಲ್ಲಾಡಳಿತ ಕೂಡ 28 ಕಡೆ ಕಾಳಜಿ ಕೇಂದ್ರ ತೆರೆಯುವುದಕ್ಕೆ ಸ್ಥಳ ಗುರುತಿಸಿದ್ದು ಗ್ರಾಮಗಳಿಗೆ ನೀರು ನುಗ್ಗಿದರೆ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಹಾಳಾಗುವ ಸಂಭವ ಇದೆ. ಇಷ್ಟೆಲ್ಲ … Continue reading ಮಳೆಯ ಆರ್ಭಟ: ಚಾಮರಾಜನಗರದಲ್ಲಿ ಪ್ರವಾಹ ಭೀತಿ, ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ!