ಮಂಗಳೂರಿನಲ್ಲಿ ಫುಡ್ ಪಾಯಿಸನ್ ಕೇಸ್ ಹೆಚ್ಚಳ – ನೀರು ಕುಡಿಯುವಾಗ ಎಚ್ಚರ ಇರಲಿ ಎಂದ ತಜ್ಞರು!
ಮಂಗಳೂರು:- ಮಂಗಳೂರಿನಲ್ಲಿ ಫುಡ್ ಪಾಯಿಸನ್ ಕೇಸ್ ಹೆಚ್ಚಳವಾಗುತ್ತಿದ್ದು, ನೀರು ಕುಡಿಯುವಾಗ ಎಚ್ಚರ ಇರಲಿ ಎಂದು ತಜ್ಞರು ಸಲಹೆ ಕೊಟ್ಟಿದ್ದಾರೆ. ಹೆಚ್ಚುತ್ತಿರುವ ಬಿಸಿಲಿನ ತಾಪ ಮತ್ತು ನೀರಿನ ಗುಣಮಟ್ಟದಲ್ಲಿನ ಬದಲಾವಣೆಗಳು ಈ ಸಮಸ್ಯೆಗೆ ಕಾರಣವಾಗಿರಬಹುದು ಎಂದು ಆರೋಗ್ಯ ತಜ್ಞರು ಅನುಮಾನ ವ್ಯಕ್ತಪಡಿಸಿದ್ದಾರೆ. ಮಕ್ಕಳು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಸುಮಾರು 100 ಮಂದಿ ಫುಡ್ ಪಾಯಿಸನ್ ಅಥವಾ ವಿಷಾಹಾರ ಸಮಸ್ಯೆಯಿಂದ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿರುವುದಾಗಿ ವರದಿಯಾಗಿದೆ. ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ಒಂದು ವರ್ಷ ವಾಹನ ಸಂಚಾರ ಬಂದ್! ವಿವಿಧ … Continue reading ಮಂಗಳೂರಿನಲ್ಲಿ ಫುಡ್ ಪಾಯಿಸನ್ ಕೇಸ್ ಹೆಚ್ಚಳ – ನೀರು ಕುಡಿಯುವಾಗ ಎಚ್ಚರ ಇರಲಿ ಎಂದ ತಜ್ಞರು!
Copy and paste this URL into your WordPress site to embed
Copy and paste this code into your site to embed