ಸೊಳ್ಳೆಗಳ ಕಾಟ, ಉಪ್ಪು ಕಾರ ಇಲ್ಲದ ಊಟ.. ಜೈಲಿನಲ್ಲಿ ದರ್ಶನ್, ಪವಿತ್ರಾ ವಿಲವಿಲ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಗೆ ಜೈಲೂಟ ತಿನ್ನಲಾಗದೆ ಪರದಾಟ ಅನುಭವಿಸಿದ್ದಾನೆ. BAJRANG PUNIA: ಕುಸ್ತಿಪಟು ಭಜರಂಗ್‌ ಪೂನಿಯಾ ಅಮಾನತು ಮಾಡಿದ NADA..! ಎ1 ಆರೋಪಿ ಪವಿತ್ರಾ ಗೌಡ (ಸಹ ಜೈಲಿನ ಆಹಾರ ಇಷ್ಟವಾಗದೆ ಒದ್ದಾಡುತ್ತಿದ್ದಾರೆ. ಮೊದಲೇ ಫಿಟ್ನೆಸ್ ಮೇಂಟೇನ್ ಮಾಡಲು‌ ಚಿಕನ್, ಮಟನ್, ಪ್ರೂಟ್ಸ್, ಜೂಸ್ ಸೇವಿಸುತ್ತಿದ್ದ ದರ್ಶನ್, ಜೈಲಿನಲ್ಲಿ ಸರಿಯಾಗಿ ಉಪ್ಪು ಕಾರ ಇಲ್ಲದ ಸಾಂಬಾರ್, ಮುದ್ದೆ ಅನ್ನ ತಿನ್ನಲು ಕಷ್ಟಪಡುತ್ತಿದ್ದಾನೆ. ರಾತ್ರಿ ಸಹ ಜೈಲಿನ ಮೇನು ಪ್ರಕಾರ ಮುದ್ದೆ, ಅನ್ನ, … Continue reading ಸೊಳ್ಳೆಗಳ ಕಾಟ, ಉಪ್ಪು ಕಾರ ಇಲ್ಲದ ಊಟ.. ಜೈಲಿನಲ್ಲಿ ದರ್ಶನ್, ಪವಿತ್ರಾ ವಿಲವಿಲ!