Crime News: ಮದುವೆ ಮಾಡಿಕೊಡುವಂತೆ ಯುವಕನಿಂದ ಒತ್ತಾಯ: ಒಪ್ಪದಕ್ಕೆ ಯುವತಿಯ ತಾಯಿಗೆ ಚೂರಿ ಇರಿತ!

ಹುಬ್ಬಳ್ಳಿ: ತಮ್ಮ ಮಗಳನ್ನು ಮದುವೆ ಮಾಡಿಕೊಡುವಂತೆ ಪೀಡಿಸುತ್ತಿದ್ದವನಿಗೆ ಬುದ್ದಿವಾದ ಹೇಳಿದ್ದಕ್ಕೆ ಯುವತಿಯ ತಾಯಿಗೆ ಚಾಕುವಿನಿಂದ ಇರಿದಿದ್ದು, ಚಾಕುವಿನಿಂದ ಇರಿದ ವ್ಯಕ್ತಿಗೆ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ. ನಾಳೆ ತುಮಕೂರು- ಯಶವಂತಪುರ ಮೆಮು ರೈಲಿಗೆ ಚಾಲನೆ! ಇಲ್ಲಿನ ಲೋಹಿಯಾ ನಗರದ ನೀಲಾ ಎನ್ನುವ ಮಹಿಳೆಗೆ ಚಾಕುವಿನಿಂದ ಇರಿದಿದ್ದು, ಮಹಿಳೆಯರನ್ನು ಕಿಮ್ಸ್‌ಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದಿದ್ದರೆ. ಗಾಯಗೊಂಡಿರುವ ನೀಲಾ ಅವರಿಗೆ ನಾಲ್ವರು ಮಕ್ಕಳಿದ್ದು, ಅವರಲ್ಲಿ ಓರ್ವಳನ್ನು ಆರೋಪಿ ಮಹೇಶ ಮೇಟಿ ಎಂಬಾತ … Continue reading Crime News: ಮದುವೆ ಮಾಡಿಕೊಡುವಂತೆ ಯುವಕನಿಂದ ಒತ್ತಾಯ: ಒಪ್ಪದಕ್ಕೆ ಯುವತಿಯ ತಾಯಿಗೆ ಚೂರಿ ಇರಿತ!