ಹುಬ್ಬಳ್ಳಿ: ನೇಹಾ ಹತ್ಯೆ ಆರೋಪಿಗೆ ಎನ್ಕೌಂಟರ್ ಮಾಡುವಂತೆ ಒತ್ತಾಯ

ಹುಬ್ಬಳ್ಳಿ: ನಗರದ ಬಿವಿಬಿ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಗೈದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಅಥವಾ ಎನ್ಕೌಂಟರ್ ಮಾಡಬೇಕು ಎಂದು ಒತ್ತಾಯಿಸಿ ಇಂದು ಹುಬ್ಬಳ್ಳಿಯಲ್ಲಿ ಜೈ ಭೀಮ ಯುವ ಶಕ್ತಿ ಸೇನಾ ಸಂಘಟನೆಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. UIDAI Recruitment: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿದೆ ಬಂಪರ್ ಉದ್ಯೋಗಾವಕಾಶ..! ತಿಂಗಳಿಗೆ 35,000 ಸಂಬಳ ನಗರದ ಮಿನಿ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದ ಸಂಘಟನೆಯ ಪಧಾದಿಕಾರಿಗಳು, ನೇಹಾ ಹತ್ಯೆ ಅತ್ಯಂತ ಅಮಾನವೀಯ ಕೃತ್ಯವಾಗಿದೆ. ಹತ್ಯೆಮಾಡಿದ ಆರೋಪಿಗೆ … Continue reading ಹುಬ್ಬಳ್ಳಿ: ನೇಹಾ ಹತ್ಯೆ ಆರೋಪಿಗೆ ಎನ್ಕೌಂಟರ್ ಮಾಡುವಂತೆ ಒತ್ತಾಯ