ಬಿಗಿ ಪೊಲೀಸ್ ಭದ್ರತೆಯಲ್ಲಿ ಸಸಿಗಳನ್ನು ನೆಡುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ!
ಶ್ರೀನಿವಾಸಪುರ:- ಅರಣ್ಯ ಇಲಾಖೆ ಸಿಬ್ಬಂದಿಯು, ಬಿಗಿ ಪೊಲೀಸ್ ಭದ್ರತೆಯಲ್ಲಿ ಸಸಿಗಳನ್ನು ನೆಟ್ಟಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕೋಟಬಲ್ಲಪಲ್ಲಿ ಗ್ರಾಮದಲ್ಲಿ2023ರಲ್ಲಿ ಅರಣ್ಯ ಭೂಮಿಯೆಂದು ಒತ್ತುವರಿ ತೆರವುಗೊಳಿಸಲಾಗಿತ್ತು. ಮೂರು ಬಾರಿ ಗಿಡಗಳನ್ನು ನೆಡಲು ಬಂದಿದ್ದ ವೇಳೆ ರೈತರಿಂದ ಅಡ್ಡಿಪಡಿಸಿ ಪ್ರತಿಭಟನೆ ನಡೆಸಲಾಗಿತ್ತು. Hubballi: ಕಸ್ಟಮರ್ ಕೇರ್ ಮಹೋತ್ಸವ’ ಆಯೋಜಿಸಿದ ಟಾಟಾ ಮೋಟಾರ್ಸ್! ನಮಗೆ ಈಗಲೂ ಪಹಣಿ ಬರುತ್ತಿದೆಯೆಂದು ಇದು ನಮ್ಮದೇ ಜಮೀನೆಂದು ಆಕ್ರೋಶ ಹೊರ ಹಾಕಿದ್ದಾರೆ. ಇಂದು ಬಿಗಿಪೊಲೀಸ್ ಭದ್ರತೆಯಲ್ಲಿ ಅರಣ್ಯ ಇಲಾಖೆ ಸಸಿಗಳನ್ನು ನೆಡುತ್ತಿದ್ದಾರೆ. 100ಕ್ಕೂ ಹೆಚ್ಚು … Continue reading ಬಿಗಿ ಪೊಲೀಸ್ ಭದ್ರತೆಯಲ್ಲಿ ಸಸಿಗಳನ್ನು ನೆಡುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ!
Copy and paste this URL into your WordPress site to embed
Copy and paste this code into your site to embed