ಬಿಗಿ ಪೊಲೀಸ್ ಭದ್ರತೆಯಲ್ಲಿ ಸಸಿಗಳನ್ನು ನೆಡುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ!

ಶ್ರೀನಿವಾಸಪುರ:- ಅರಣ್ಯ ಇಲಾಖೆ ಸಿಬ್ಬಂದಿಯು, ಬಿಗಿ ಪೊಲೀಸ್ ಭದ್ರತೆಯಲ್ಲಿ ಸಸಿಗಳನ್ನು ನೆಟ್ಟಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕೋಟಬಲ್ಲಪಲ್ಲಿ ಗ್ರಾಮದಲ್ಲಿ2023ರಲ್ಲಿ ಅರಣ್ಯ ಭೂಮಿಯೆಂದು ಒತ್ತುವರಿ ತೆರವುಗೊಳಿಸಲಾಗಿತ್ತು. ಮೂರು ಬಾರಿ ಗಿಡಗಳನ್ನು ನೆಡಲು ಬಂದಿದ್ದ ವೇಳೆ ರೈತರಿಂದ ಅಡ್ಡಿಪಡಿಸಿ ಪ್ರತಿಭಟನೆ ನಡೆಸಲಾಗಿತ್ತು. Hubballi: ಕಸ್ಟಮರ್ ಕೇರ್ ಮಹೋತ್ಸವ’ ಆಯೋಜಿಸಿದ ಟಾಟಾ ಮೋಟಾರ್ಸ್! ನಮಗೆ ಈಗಲೂ ಪಹಣಿ ಬರುತ್ತಿದೆಯೆಂದು ಇದು ನಮ್ಮದೇ ಜಮೀನೆಂದು ಆಕ್ರೋಶ ಹೊರ ಹಾಕಿದ್ದಾರೆ. ಇಂದು ಬಿಗಿಪೊಲೀಸ್ ಭದ್ರತೆಯಲ್ಲಿ ಅರಣ್ಯ ಇಲಾಖೆ ಸಸಿಗಳನ್ನು ನೆಡುತ್ತಿದ್ದಾರೆ. 100ಕ್ಕೂ ಹೆಚ್ಚು … Continue reading ಬಿಗಿ ಪೊಲೀಸ್ ಭದ್ರತೆಯಲ್ಲಿ ಸಸಿಗಳನ್ನು ನೆಡುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ!