ಅರಣ್ಯ ಸಚಿವರೇ ಈ ಸುದ್ದಿ ನೋಡಲೇಬೇಕು: ಹೆಚ್ಚಾದ ಕಾಡು ಹಂದಿಗಳ ಉಪಟಳ; ರೈತರ ಕಷ್ಟ ಕೇಳೋರ್ಯಾರು!?

ಬೀದರ್:- ಜಿಲ್ಲೆಯ ಔರಾದ್ ತಾಲೂಕಿನ ನಾಗೂರು ‘ಬಿ’ ಗ್ರಾಮದಲ್ಲಿ ಕಾಡು ಹಂದಿಗಳ ಕಾಟ ಹೆಚ್ಚಾಗಿದೆ. ಎರಡು ರಾಜ್ಯದ ಗಡೀಯಲ್ಲಿರುವ ಬೀದರ್ ಜಿಲ್ಲೆಯ ರೈತನ ಗೋಳನ್ನ ರೈತರು ಯಾರ ಬಳಿ ಹೇಳಬೇಕು ಅನ್ನೋದೆ ಅವರಿಗೆ ತಿಳಿಯುತ್ತಿಲ್ಲ. ಸರ್ಕಾರ ಉರುಳಿಸಲು ಬಿಜೆಪಿ- ಜೆಡಿಎಸ್ ಷಡ್ಯಂತ್ರ ಮಾಡ್ತಿದೆ: MB ಪಾಟೀಲ್ ಕಳೆದ ವರ್ಷ ಬರಗಾಲದಿಂದಾಗಿ ಮುಂಗಾರು ಬೆಳೆ ನಾಶವಾಗಿ ರೈತನು ಸಾಲದ ಸುಳಿಗೆ ಸಿಲುಕುವಂತೆ ಮಾಡಿದೆ. ಇನ್ನೂ ಇಂಗಾರು ಬೆಳೆಗೆ ಕೂಡಾ ನೀರಿನ ಸಮಸ್ಯೆಯಿಂದಾಗಿ ಬೆಳೆ ಕಳೆದುಕೊಂಡು ರೈತರು ಸಾಲದ ಸುಳಿಯಲ್ಲಿದ್ದಾರೆ. … Continue reading ಅರಣ್ಯ ಸಚಿವರೇ ಈ ಸುದ್ದಿ ನೋಡಲೇಬೇಕು: ಹೆಚ್ಚಾದ ಕಾಡು ಹಂದಿಗಳ ಉಪಟಳ; ರೈತರ ಕಷ್ಟ ಕೇಳೋರ್ಯಾರು!?