ಸಿಗಂದೂರು ಚೌಡೇಶ್ವರಿ ದರ್ಶನ ಪಡೆದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ!

ಶಿವಮೊಗ್ಗ:- ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ಬಿ ಎಸ್ ಯಡಿಯೂರಪ್ಪ ಅವರು ತಾಯಿ ದರ್ಶನ ಪಡೆದಿದ್ದಾರೆ. Lokayukta Raid: ಲೈಸನ್ಸ್ ನವೀಕರಣಕ್ಕೆ ಲಂಚಕ್ಕೆ ಬೇಡಿಕೆ ಇಟ್ಟ ಅಧಿಕಾರಿ “ಲೋಕಾ” ಬಲೆಗೆ! ನಾಡಿನ ಸಮೃದ್ಧಿ ಹಾಗೂ ಸರ್ವಾಂಗೀಣ ಅಭಿವೃದ್ಧಿ ಆಗುವಂತೆ ಚೌಡೇಶ್ವರಿ ದೇವಿಯಲ್ಲಿ ಬಿಎಸ್ ವೈ ಪ್ರಾರ್ಥಿಸಿದರು. ಇದೇ ವೇಳೆ ಸಿಗಂದೂರಿಗೆ ಸಂಪರ್ಕ‌ ಕಲ್ಪಿಸಲು ಶರಾವತಿ ನದಿಗೆ ಕಟ್ಟುತ್ತಿರುವ ಸೇತುವೆ ಕಾಮಗಾರಿ ವೀಕ್ಷಣೆ ನಡೆಸಿದರು. ದೇವಿಯ ಆಶೀರ್ವಾದ ಪಡೆದು ಬಳಿಕ ತೆರಳಿದ್ದಾರೆ. ಈ ವೇಳೆ ಸಂಸದ … Continue reading ಸಿಗಂದೂರು ಚೌಡೇಶ್ವರಿ ದರ್ಶನ ಪಡೆದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ!