ಬೆಂಗಳೂರು: ಮಾಜಿ ಸಿಎಂ ಎಸ್. ಎಮ್ ಕೃಷ್ಣ ಅವರನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಭೇಟಿ ಮಾಡಿದ್ದಾರೆ. ಸದಾಶಿವನಗರದಲ್ಲಿರುವ ನಿವಾಸದಲ್ಲಿ ಮಾಜಿ ಸಿಎಂ ಎಸ್. ಎಮ್ ಕೃಷ್ಣ ಭೇಟಿ ಮಾಡಿದ ಸುಧಾಕರ್ ಯುಗಾದಿ ಹಬ್ಬದ ಶುಭಾಶಯ ಕೋರಿದ್ದಾರೆ.
PUC ಮತ್ತು SSLC ಪಾಸಾದವರಿಗೆ ನವೋದಯ ವಿದ್ಯಾಲಯದಲ್ಲಿ ಭರ್ಜರಿ ಉದ್ಯೋಗಾವಕಾಶ..! ಇಂದೇ ಅರ್ಜಿ ಸಲ್ಲಿಸಿ
ಬೆಳಗ್ಗೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಭೇಟಿ ಮಾಡಿದ್ದರು.