ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮಾಜಿ ಸಿಎಂ ಯಡಿಯೂರಪ್ಪರನ್ನ ಭೇಟಿ ಮಾಡಿದ ವಿವಿಧ ಮಠಾಧೀಶರು
ತುಮಕೂರಿನ ವಿವಿಧ ಮಠಾಧೀಶರಿಂದ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿ ಮಾಡಿ ನೊಳಂಬ ಸಮುದಾಯಕ್ಕೆ ಟಿಕೆಟ್ ನೀಡುವಂತೆ ಮನವಿ ಮಾಡಲಾಗಿದೆ.
LPG Price Hike: ಗ್ರಾಹಕರಿಗೆ ಬಿಗ್ʼಶಾಕ್..! LPG ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ..! ಇಂದಿನಿಂದ ಹೊಸ ದರ
ಗೋಡೆಕೆರೆ ಶ್ರೀ ಮೃತ್ಯುಂಜಯ ದೇಶಿಕೇಂದ್ರ ಮಹಾಸ್ವಾಮಿ, ತಂಬಡಿ ಹಳ್ಳಿ ಅಭಿನವ ಮಲ್ಲಿಕಾರ್ಜುನ ಮಹಾಸ್ವಮಿ, ಗೊಲ್ಲಹಳ್ಳಿ ವಿಭವ ವಿದ್ಯಾಶಂಕರ ದೇಶಿಕೇಂದ್ರ ಸ್ವಾಮೀಜಿಗಳು ಭೇಟಿ ಮಾಡಿ ನೊಳಂಬ ಸಮುದಾಯಕ್ಕೆ ಟಿಕೆಟ್ ನೀಡುವಂತೆ ಮನವಿ ಮಾಡಿದರು.
ಹಾಗೆ ತುಮಕೂರು ಲೋಕಸಭಾ ಟಿಕೆಟ್ ನಮ್ಮ ಸಮುದಾಯದ ಅಭ್ಯರ್ಥಿಗೆ ಕೊಡುವಂತೆ ಮನವಿ ಮಾಡಿದ್ದು ಆ ನಂತರ ನಮ್ಮ ಸಮುದಾಯದ ಮುಖಂಡ ಚಂದ್ರಶೇಖರ್ ಅವರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದರು.