ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಕಗ್ಗಾಂಟಿದ್ದ ಕೋಲಾರ ಕ್ಷೇತ್ರಕ್ಕೆ ಹೊಸ ಮುಖವನ್ನು ಪರಿಚಯಿಸಿದೆ ಅಂತೂ ಇಂತೂ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಫೈನಲ್ ಮಾಡಿದೆ.
ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು ಕಾಂಗ್ರೆಸ್ ಪರಿಶಿಷ್ಟ ಎಡಗೈ ಸಮುದಾಯದ ಮಾಜಿ ಮೇಯರ್ ವಿಜಯ್ ಕುಮಾರ್ ಅವರ ಪುತ್ರ ಕೆ.ವಿ. ಅವರಿಗೆ ನೀಡಿದೆ
ಕೆ.ವಿ.ಗೌತಮ್ಗೆ ಲೋಕಸಭಾ ಟಿಕೆಟ್ ನೀಡಿದ ಕಾಂಗ್ರೆಸ್ ಕೋಲಾರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ,
ರಮೇಶ್ಕುಮಾರ್- ಮುನಿಯಪ್ಪ ಬಣದವರಿಗೆ ಟಿಕೆಟ್ ಮಿಸ್ ಎರಡೂ ಬಣ ಬಿಟ್ಟು ಮೂರನೆಯವರಿಗೆ ಟಿಕೆಟ್ ಕೊಟ್ಟ ಕಾಂಗ್ರೆಸ್ ಅಚ್ಚರಿಯ ಅಭ್ಯರ್ಥಿಗೆ ಟಿಕೆಟ್ ಘೋಷಣೆ ಮಾಡಿರುವ ಎಐಸಿಸಿ
ಮುನಿಯಪ್ಪ ಅಳಿಯ ಚಿಕ್ಕಹೆದ್ದಣ್ಣಗೆ ಕೈತಪ್ಪಿದ ಕಾಂಗ್ರೆಸ್ ಟಿಕೆಟ್ ಮುಂದೆನು ಮಾಡ್ತಾರೆ ಮುನಿಯಪ್ಪ ಎಂದು ಕಾದು ನೋಡಬೇಕಿದೆ.