ಅನಾರೋಗ್ಯದ ಹಿನ್ನೆಲೆ ಮಾಜಿ ಶಾಸಕ ಎ.ಎಸ್ ಬಸವರಾಜು ನಿಧನ!

ಹಾಸನ:- ಮಾಜಿ ಶಾಸಕ ಎ.ಎಸ್ ಬಸವರಾಜು ಅನಾರೋಗ್ಯದಿಂದ ನಿನ್ನೆ ವಿಧಿವಶರಾಗಿದ್ದು, ಇಂದು ಅರಸೀಕೆರೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. Death: ಅಗ್ನಿ ಕ್ಷಿಪಣಿ ಪಿತಾಮಹ ರಾಮ್ ನಾರಾಯಣ್ ಅಗರ್ವಾಲ್ ವಿಧಿವಶ! ಬಸವರಾಜ್ ಅವರು ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಇಂದು ನಿಧರಾಗಿದ್ದಾರೆ. 2004-2007 ರವರೆಗೆ BJP ಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 1999 ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ, ಕಾಂಗ್ರೆಸ್‍ನ ಜಿ.ವಿ.ಸಿದ್ದಪ್ಪ ಅವರ ವಿರುದ್ಧ ಸೋಲು ಕಂಡಿದ್ದರು. ಇನ್ನೂ ಅವರು … Continue reading ಅನಾರೋಗ್ಯದ ಹಿನ್ನೆಲೆ ಮಾಜಿ ಶಾಸಕ ಎ.ಎಸ್ ಬಸವರಾಜು ನಿಧನ!