ಬಿಜೆಪಿಗೆ ಬಿಗ್ ಶಾಕ್: ಮಾಜಿ ಶಾಸಕ ಟಿ.ಗುರುಸಿದ್ದನಗೌಡ ಕಾಂಗ್ರೆಸ್ ಸೇರ್ಪಡೆ!

ದಾವಣಗೆರೆ:- ಮಾಜಿ ಶಾಸಕ, ಆರ್​ಎಸ್​​ಎಸ್ ಕಟ್ಟಾಳು ಟಿ.ಗುರುಸಿದ್ದನಗೌಡ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದರು. ದಾವಣಗೆರೆ ಜಿಲ್ಲೆ ಜಗಳೂರು ಕ್ಷೇತ್ರದ ಮಾಜಿ ಶಾಸಕ ಟಿ.ಗುರುಸಿದ್ದ‌ನಗೌಡ ಅವರ ನಿವಾಸಕ್ಕೆ ಸಚಿವ ಎಸ್‌.ಎಸ್.ಮಲ್ಲಿಕಾರ್ಜುನ್ ಭೇಟಿ ನೀಡಿ ಅವರನ್ನು ಕಾಂಗ್ರೆಸ್​ಗೆ ಸೇರ್ಪಡೆ ಮಾಡಿಕೊಂಡರು. ಇನ್ನು ಇದೇ ವೇಳೆ ದಾವಣಗೆರೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಗುರುಸಿದ್ದ‌ನಗೌಡ ಪುತ್ರ ಡಾ.ರವಿಕುಮಾರ್‌ ಸಹ ಕಾಂಗ್ರೆಸ್ ಸೇರಿದರು. ಈ ಮೂಲಕ ಬಿಜೆಪಿಗೆ ಆಘಾತವಾಗಿದೆ. ಡೆಲ್ಲಿಗೆ 2ನೇ ಜಯ -ಕೊನೆಯ ಸ್ಥಾನಕ್ಕೆ ಕುಸಿದ ಆರ್‌ಸಿಬಿ! ಈ ವೇಳೆ … Continue reading ಬಿಜೆಪಿಗೆ ಬಿಗ್ ಶಾಕ್: ಮಾಜಿ ಶಾಸಕ ಟಿ.ಗುರುಸಿದ್ದನಗೌಡ ಕಾಂಗ್ರೆಸ್ ಸೇರ್ಪಡೆ!