ಬಾಗಲಕೋಟೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಶಾಸಕ ವೀರಣ್ಣ ಚರಂತಿಮಠ ಕಿಡಿ..!

ಬಾಗಲಕೋಟೆ :– ಐದು ವರ್ಷಗಳಲ್ಲಿ ಕಾಂಗ್ರೆಸ್‌ ಸರ್ಕಾರ ರಾಜ್ಯದ ಮೇಲೆ ಸಾಲದ ಭಾರ ಹೊರಿಸಲಿದೆ. ಈಗಾಗಲೇ ಸಾಕಷ್ಟು ಸಾಲ ಮಾಡಿಕೊಂಡಿದೆ’ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಟೀಕಿಸಿದರು. Hubballi: ಮನೆಗಳ ಕಾಮಗಾರಿ ಬೇಗನೇ ಮುಗಿಸಲು ಆಗ್ರಹಿಸಿ ಪ್ರತಿಭಟನೆ..! ಬಾಗಲಕೋಟ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚರಂತಿಮಠ , ‘ಅಭಿವೃದ್ಧಿ ಕಾರ್ಯಗಳಿಗಾಗಿ ಆದಾಯ ಹೆಚ್ಚಿಸಿಕೊಳ್ಳಲು ವಿವಿಧ ವಸ್ತುಗಳ ಬೆಲೆ ಹೆಚ್ಚು ಮಾಡಬೇಕಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಆದರೆ, ಅವರು ಅಭಿವೃದ್ಧಿಗಾಗಿ ಮಾಡುತ್ತಿಲ್ಲ. ಗ್ಯಾರಂಟಿಗಾಗಿ ಮಾಡುತ್ತಿದ್ದಾರೆ’ ಎಂದು ದೂರಿದರು.‘ಸ್ಟಾಂಪ್‌ ಡ್ಯೂಟಿ, … Continue reading ಬಾಗಲಕೋಟೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಶಾಸಕ ವೀರಣ್ಣ ಚರಂತಿಮಠ ಕಿಡಿ..!