ರೇಣುಕಾಸ್ವಾಮಿ ಕೊಲೆ ಕೇಸ್ ನ ನಾಲ್ವರು ಆರೋಪಿಗಳು ತುಮಕೂರು ಸೆಂಟ್ರಲ್ ಜೈಲಿಗೆ ಶಿಫ್ಟ್!

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಕೇಸ್ ನ ನಾಲ್ವರು ಆರೋಪಿಗಳನ್ನು ತುಮಕೂರು ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ ವೀರಪ್ಪ ನೇಮಕ ..! ರವಿಶಂಕರ್, ಕಾರ್ತಿಕ್, ಕೇಶವಮೂರ್ತಿ, ನಿಖಿಲ್ ಆರೋಪಿಗಳ ಸ್ಥಳಾಂತರಕ್ಕೆ 24ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ. ತುಮಕೂರು ಜೈಲಿಗೆ ಸ್ಥಳಾಂತರಕ್ಕೆ ಆರೋಪಿಗಳ ಪರ ವಕೀಲರ ಆಕ್ಷೇಪ ವ್ಯಕ್ತಪಡಿಸಿದರು. ಆರೋಪಿಗಳ ಸ್ಥಳಾಂತರ ಅಗತ್ಯದ ಬಗ್ಗೆ ಕೋರ್ಟ್​ಗೆ ಎಸ್​ಪಿಪಿ ಪಿ.ಪ್ರಸನ್ನಕುಮಾರ್ ವಿವರಣೆ ನಂತರ ಸ್ಥಳಾಂತರಕ್ಕೆ ಆದೇಶಿಸಲಾಯಿತು. ರೇಣುಕಾಸ್ವಾಮಿ ನಾವೇ ಕೊಂದಿದ್ದೇವೆಂದು ಹೇಳಿಕೊಂಡು ಮೊದಲು ಬೆಂಗಳೂರಿನ ಕಾಮಾಕ್ಷಿಪಾಳ್ಯ … Continue reading ರೇಣುಕಾಸ್ವಾಮಿ ಕೊಲೆ ಕೇಸ್ ನ ನಾಲ್ವರು ಆರೋಪಿಗಳು ತುಮಕೂರು ಸೆಂಟ್ರಲ್ ಜೈಲಿಗೆ ಶಿಫ್ಟ್!