ಭೀಕರ ರಸ್ತೆ ಅಪಘಾತದಲ್ಲಿ 2 ವರ್ಷದ ಮಗು ಸೇರಿ ನಾಲ್ವರ ದುರ್ಮರಣ

  ಕೋಲಾರ: ಚೆನ್ನೈ-ಬೆಂಗಳೂರು ಹೈವೇಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ವರ್ಷದ ಕಂದಮ್ಮ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿಯ ಚೆನ್ನೈಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇಯಲ್ಲಿ ಘಟನೆ ನಡೆದಿದೆ.   ಬೆಂಗಳೂರಿನಿಂದ ವಾಪಸ್ ಗ್ರಾಮಕ್ಕೆ ತೆರಳುವ ವೇಳೆ ಈ ಅವಘಡ ಸಂಭವಿಸಿದೆ. ಇನ್ನೋವಾ ಮತ್ತು ಬೈಕ್‌ ನಡುವೆ ಡಿಕ್ಕಿಯಾಗಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ದೊಡ್ಡಬಳ್ಳಾಪುರದ ರಾಮೇಶ್ವರ ಗೇಟ್ ಬಳಿ ಭೀಕರ ಅಪಘಾತ ಕಾರ್​ನಲ್ಲಿದ್ದ ಕೆಜಿಎಫ್ ತಾಲೂಕಿನ ಕಮ್ಮಸಂದ್ರ … Continue reading ಭೀಕರ ರಸ್ತೆ ಅಪಘಾತದಲ್ಲಿ 2 ವರ್ಷದ ಮಗು ಸೇರಿ ನಾಲ್ವರ ದುರ್ಮರಣ