ಸ್ನೇಹಮಯಿ ಕೃಷ್ಣ ವಿರುದ್ಧ ವಂಚನೆ ಕೇಸ್‌ – RTI ಕಾರ್ಯಕರ್ತ ಸ್ಪಷ್ಟನೆ!

ಚಾಮರಾಜನಗರ:– ಸ್ನೇಹಮಯಿ ಕೃಷ್ಣ ವಿರುದ್ಧ ವಂಚನೆ ಕೇಸ್‌ ಗೆ ಸಂಬಂಧಿಸಿದಂತೆ RTI ಕಾರ್ಯಕರ್ತ ಸ್ಪಷ್ಟನೆ ಕೊಟ್ಟಿದ್ದಾರೆ. ದಯವಿಟ್ಟು ಬಿಟ್ಟು ಹೋಗ್ಬೇಡಿ ಸರ್: ನೆಚ್ಚಿನ ಶಿಕ್ಷಕನ ವರ್ಗಾವಣೆಗೆ ಬಿಕ್ಕಿಬಿಕ್ಕಿ ಅತ್ತ ಮಕ್ಕಳು! ತಮ್ಮ ವಿರುದ್ಧದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜನಗರದಲ್ಲಿ ಸ್ನೇಹಮಯಿ ಕೃಷ್ಣ ಮಾತನಾಡಿ, ಕರುಣಾಕರ ಎಂಬುವರು ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ಹೇಳಿದ್ದಾರೆ. ಕರುಣಾಕರ ಅವರ ಬಳಿ 50 ಸಾವಿರ ರೂ. ಸಾಲ ಪಡೆದಿರುವುದು ನಿಜ. 3 ಲಕ್ಷ ಸಾಲ‌ ಕೊಡಿಸೋದಾಗಿ ಪ್ರಾಮಿಸರಿ ನೋಟ್ … Continue reading ಸ್ನೇಹಮಯಿ ಕೃಷ್ಣ ವಿರುದ್ಧ ವಂಚನೆ ಕೇಸ್‌ – RTI ಕಾರ್ಯಕರ್ತ ಸ್ಪಷ್ಟನೆ!