ಬೆಂಗಳೂರು: ಪ್ರಾಂಚೈಸಿ ಹೆಸರಲ್ಲಿ ಮೋಸ ಮಾಡಿದ ಆರೋಪದ ಮೇಲೆ ‘ಇಡ್ಲಿ ಗುರು’ ಹೋಟೆಲ್ ಮಾಲೀಕನ ಬಂಧನ ಆಗಿದೆ. ಕಾಮಾಕ್ಷಿಪಾಳ್ಯ ಪೊಲೀಸರಿಂದ ಬಂಧನವಾಗಿದ್ದು ಮುಂಬೈನಲ್ಲಿ ಆರೋಪಿಯನ್ನ ಬಂಧಿಸಿ ಕರೆತರುತ್ತಿರೋ ಪೊಲೀಸರು
![Demo](https://ainlivenews.com/wp-content/uploads/2023/12/spoorthi-1.jpg)
ಹೋಟೆಲ್ ಇಡ್ಲಿಗುರು ಮಾಲೀಕನ ಕಾರ್ತಿಕ್ ಶೆಟ್ಟಿ ಹಾಗೂ ಪತ್ನಿ ಮಂಜುಳಾ ಮೇಲೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್ಐ ಆರ್ ದಾಖಲಾಗಿತ್ತು ಎಫ್ಐಆರ್ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಕಾರ್ತಿಕ್ ಶೆಟ್ಟಿ ಫ್ರಾಂಚೈಸಿ ನೀಡುವುದಾಗಿ ನಂಬಿಸಿ ಚೇತನ್ ಎಂಬುವರಿಗೆ ವಂಚಿಸಿದ್ದ ಕಾರ್ತಿಕ್ ಶೆಟ್ಟಿ
ವಂಚನೆ ಸಂಬಂಧ ಇಡ್ಲಿಗುರು ಹೋಟೆಲ್ ಮಾಲೀಕ ಕಾರ್ತಿಕ್ ಶೆಟ್ಟಿ, ಅವರ ಪತ್ನಿ ಮಂಜುಳಾ, ತಂದೆ ಬಾಬು ಶೆಟ್ಟಿ ಹಾಗೂ ಹೋಟೆಲ್ ಸಿಬ್ಬಂದಿ ದಿವಾಕರ್ ಎಂಬಾತನ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು
Atal Pension : ಅಟಲ್ ಪಿಂಚಣಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? : ಆನ್ಲೈನ್ನಲ್ಲೇ ಅರ್ಜಿ ಸಲ್ಲಿಸಿ
ಚೇತನ್ ಅವರನ್ನ ನಂಬಿಸಿದ್ದ ಆರೋಪಿಗಳು ಚೇತನ್ ಬಳಿ ಮೂರು ಲಕ್ಷ ರೂ ಪಡೆದಿದ್ದರು ಫುಡ್ ಕಾರ್ಟ್ ತಂದು ನಿಲ್ಲಿಸಿ ಸ್ವಲ್ಪ ದಿನಗಳ ಬಳಿಕ ವ್ಯಾಪಾರ ಆಗುತ್ತಿಲ್ಲ ಬೇರೆಡೆ ವ್ಯಾಪಾರ ಮಾಡೋಣ ಅಂತಾ ಶಿಫ್ಟ್ ಮಾಡಿದ್ರು ನಂತರ ಕಮಿಷನ್ ನೀಡುವುದಾಗಿ ಹೇಳಿ. ಯಾವುದೇ ಕಮಿಷನ್ ನೀಡದೆ ವಂಚನೆ ಅಂಗಡಿಗಾಗಿ ಖರ್ಚಾದ ಹಣವನ್ನೂ ನೀಡದೆ ಮೋಸ ಆರೋಪಿಗಳನ್ನ ಭೇಟಿಯಾಗಿ ವಿಚಾರಿಸಿದಾಗ ಜೀವ ಬೆದರಿಕೆ ಹಾಕಿದ್ದರು
![](https://ainlivenews.com/wp-content/uploads/2024/01/Ad-Banner-copy-scaled.jpg)