ವೃದ್ಧೆಯರಿಗೆ ಪಿಂಚಣಿ ಮಾಡಿಕೊಡುವ ಹೆಸರಲ್ಲಿ ವಂಚನೆ: 7 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಅರೆಸ್ಟ್!
ತುಮಕೂರು:- ವೃದ್ಧೆಯರಿಗೆ ಪಿಂಚಣಿ ಮಾಡಿಕೊಡುವ ಹೆಸರಲ್ಲಿ ವಂಚನೆ ಮಾಡಿದ್ದ ಹಾಗೂ 7 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಾಗಲಕೋಟೆ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರಾಥಮಿಕ ಶಿಕ್ಷಕರಿಂದ ಪ್ರತಿಭಟನೆ! ಸದಾಶಿವನಗರದ ಟ್ರಾಫಿಕ್ ಠಾಣೆ ಮುಂಭಾಗ ನಡೆದಿದೆ. ಜಿಲ್ಲೆಯ ಕೊರಟಗೆರೆ ಠಾಣೆ ಕಾನ್ಸ್ಟೇಬಲ್ ದೊಡ್ಡಲಿಂಗಯ್ಯ ಅವರು ಮಂಜುನಾಥ ಅಲಿಯಾಸ್ ಹೊಟ್ಟೆ ಮಂಜನನ್ನು ಹಿಡಿದಿದ್ದಾರೆ. ದೊಡ್ಡಲಿಂಗಯ್ಯ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ವೃದ್ಧೆಯರಿಗೆ ಪಿಂಚಣಿ ಮಾಡಿಕೊಡುವ ಹೆಸರಲ್ಲಿ ಆರೋಪಿ ವಂಚಿಸಿದ್ದ. ಮೈಮೇಲೆ ಚಿನ್ನವಿದ್ರೆ ಪಿಂಚಣಿ … Continue reading ವೃದ್ಧೆಯರಿಗೆ ಪಿಂಚಣಿ ಮಾಡಿಕೊಡುವ ಹೆಸರಲ್ಲಿ ವಂಚನೆ: 7 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed