ಮೇ 21ರಿಂದ 26ರ ವರೆಗೆ ಕರಿಯಮ್ಮದೇವಿಯ ಜಾತ್ರಾಮಹೋತ್ಸವ ಕಾರ್ಯಕ್ರಮ….!

ಹುಬ್ಬಳ್ಳಿ; ಸಮೀಪದ ಗಾಮನಗಟ್ಟಿ ಗ್ರಾಮದ ಕರಿಯಮ್ಮದೇವಿಯ ಜಾತ್ರಾಮಹೋತ್ಸವ ಕಾರ್ಯಕ್ರಮ ಮೇ 21ರಿಂದ 26ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಕರಿಯಮ್ಮದೇವಿ ದೇವಸ್ಥಾನ ಟ್ರಸ್ಟ್‌ ಸದಸ್ಯ ಮಂಜುನಾಥ ಹಾರೋಗೇರಿ ಹೇಳಿದರು. ಹುಬ್ಬಳ್ಳಿ: ಡಾ. ಅಗರ್ವಾಲ್ಸ್ ಐ ಹಾಸ್ಪಿಟಲ್‍ನಿಂದ ಅಕ್ಷಯ ಪಾತ್ರ ಫೌಂಡೇಶನ್‍ಗೆ ವಾಹನ ದೇಣಿಗೆ! ಅವರು ನಗರದಲ್ಲಿಂದು ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಾತ್ರೆಯ ಹಿನ್ನೆಲೆಯಲ್ಲಿ ಈಗಾಗಲೇ ಕಳೆದ ಮೇ 13ರಿಂದ 21ರ ವರೆಗೆ ಪ್ರತಿದಿನ ಸಂಜೆ 7ರಿಂದ 8 ಗಂಟೆಯ ವರೆಗೆ ಅನ್ನದಾನೀಶ್ವರ ಮಠದ ಅಭಿನವ ಮೃತ್ಯುಂಜಯ ಶ್ರೀಗಳಿಂದ ಪ್ರವಚನ … Continue reading ಮೇ 21ರಿಂದ 26ರ ವರೆಗೆ ಕರಿಯಮ್ಮದೇವಿಯ ಜಾತ್ರಾಮಹೋತ್ಸವ ಕಾರ್ಯಕ್ರಮ….!