ವಾಹನ ಸವಾರರ ಗಮನಕ್ಕೆ: ಇನ್ಮುಂದೆ ಬೇಕಾಬಿಟ್ಟಿ ಸಂಚಾರಿ ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ!

ಬೆಂಗಳೂರು:- ಇನ್ಮುಂದೆ ಸಂಚಾರ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಇನ್ನಷ್ಟು ಕಠಿಣ ಕ್ರಮಕ್ಕೆ ಟ್ರಾಫಿಕ್​ ಪೊಲೀಸರು ಮುಂದಾಗಿದ್ದಾರೆ. ನಿಮ್ದು ಪಾಪ್‌ಕಾರ್ನ್ ಮಿದುಳಾ?ಈ ಕಾಯಿಲೆ ಬಗ್ಗೆ ನಿಮಗೆಷ್ಟು ಗೊತ್ತು? ಅಪಘಾತಕ್ಕೆ ಕಾರಣವಾಗಿರುವ ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್​ಇಡಿ ಲೈಟ್​ ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ರಾಜ್ಯಾದ್ಯಂತ ವಿಶೇಷ ಕಾರ್ಯಚರಣೆ ನಡೆಸಲಾಗಿದೆ. ಇದರ ಜೊತೆಗೆ ಇದೀಗ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ( ಒನ್​ವೇ), ಫುಟ್​ಬಾತ್​ ಮೇಲೆ ವಾಹನ ಚಾಲನೆ ಬಗ್ಗೆ ವಿಶೇಷ ಕಾರ್ಯಚರಣೆ ಮಾಡಲು … Continue reading ವಾಹನ ಸವಾರರ ಗಮನಕ್ಕೆ: ಇನ್ಮುಂದೆ ಬೇಕಾಬಿಟ್ಟಿ ಸಂಚಾರಿ ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ!