ಗ್ರಾ.ಪಂ ನೌಕರರ, ಕಾರ್ಮಿಕರ, ಅಧ್ಯಕ್ಷರ, ಸದಸ್ಯರ ಬೇಡಿಕೆಗಳನ್ನು ಕೂಡಲೇ ಈಡೇರಿಸಿ: ಬಂಡೆಪ್ಪ ಖಾಶೆಂಪುರ್

ಬೀದರ್ (ಅ.10) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರ, ಕಾರ್ಮಿಕರ ಗ್ರಾಮ ಪಂಚಾಯತಿ ಅಧ್ಯಕ್ಷರ, ಸದಸ್ಯರ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸುವ ಕೆಲಸ ಮಾಡಬೇಕು ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಒತ್ತಾಯಿಸಿದರು. ಬೀದರ್ ನಗರದ ಜಿಲ್ಲಾ ಪಂಚಾಯತಿ ಆವರಣದಲ್ಲಿ ಕಳೆದ ಕೆಲ ದಿನಗಳಿಂದ ‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯತಿ ಎಲ್ಲಾ ವೃಂದ ಸಂಘಗಳು … Continue reading ಗ್ರಾ.ಪಂ ನೌಕರರ, ಕಾರ್ಮಿಕರ, ಅಧ್ಯಕ್ಷರ, ಸದಸ್ಯರ ಬೇಡಿಕೆಗಳನ್ನು ಕೂಡಲೇ ಈಡೇರಿಸಿ: ಬಂಡೆಪ್ಪ ಖಾಶೆಂಪುರ್