ಗದಗ ಜಿಲ್ಲೆಯಾದ್ಯಂತ ಸಂಭ್ರಮದಿಂದ ಜರುಗಿದ ರಂಜಾನ್ ಆಚರಣೆ!

ಗದಗ:- ನಾಡಿನಾದ್ಯಂತ ರಂಜಾನ್ ಹಬ್ಬದ ಸಂಭ್ರಮ ಮನೆ ಮಾಡಿದೆ. ಅದರಂತೆ ಗದಗನಲ್ಲಿ ಸಂಭ್ರಮದಿಂದ ರಂಜಾನ ಹಬ್ಬ ಆಚರಣೆ ಮಾಡಲಾಗಿದ್ದು, ನಗರದ ಡಂಬಳ ನಾಕಾ ಬಳಿ ಇರೋ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ನೆರವೇರಿದೆ. BY Vijayendra: ರಾಜ್ಯದಲ್ಲಿರುವುದು ಜನವಿರೋಧಿ ಸರ್ಕಾರ – ಬಿವೈ ವಿಜಯೇಂದ್ರ! ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ ಜರುಗಿದ್ದು, ಪ್ರಾರ್ಥನೆಯಲ್ಲಿ ಸಚಿವ ಎಚ್ ಕೆ ಪಾಟೀಲ್ ಭಾಗಿಯಾಗಿದರು. ಈ ವೇಳೆ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯ ಕೋರಿದ್ದಾರೆ. ಮುಸ್ಲಿಂ ಬಾಂಧವರು ಪರಸ್ಪರ ಹಬ್ಬದ … Continue reading ಗದಗ ಜಿಲ್ಲೆಯಾದ್ಯಂತ ಸಂಭ್ರಮದಿಂದ ಜರುಗಿದ ರಂಜಾನ್ ಆಚರಣೆ!