ಗದಗ ಸಂಗೀತ ಪರೀಕ್ಷಾ ಕೇಂದ್ರ ಏಕಾಏಕಿ ಹುಬ್ಬಳ್ಳಿಗೆ ಶಿಫ್ಟ್: ಭುಗಿಲೆದ್ದ ಆಕ್ರೋಶ, ಪ್ರತಿಭಟನೆಗೆ ನಿರ್ಧಾರ!

ಗದಗ:- ಏಕಾಏಕಿ ಗದಗ ಸಂಗೀತ ಪರೀಕ್ಷಾ ಕೇಂದ್ರ ಹುಬ್ಬಳ್ಳಿಗೆ ಶಿಫ್ಟ್ ಆಗಿದ್ದು, ಖಂಡಿಸಿ ಗವಾಯಿ ಮಠದ ಶ್ರೀಗಳು ಹೋರಾಟಕ್ಕಿಳಿದಿದ್ದಾರೆ. ಖುದ್ದು ಗವಾಯಿಗಳ ಮಠದ ಶ್ರೀಗಳೇ ಅಂಧ, ಅನಾಥ ಮಕ್ಕಳ ಜೊತೆಗೆ ಹೋರಾಟಕ್ಕೆ ಇಳಿದಿದ್ದಾರೆ. ಒಂದು ವೇಳೆ ಕೇಂದ್ರ ರದ್ದು ಮಾಡಿದ್ದರೆ ಇಡಿ ಮಠದ ಲಕ್ಷಾಂತರ ಭಕ್ತರು ಬೀದಿಗಿಳಿವುದಾಗಿ ಎಚ್ಚರಿಕೆ ನೀಡಿದ್ದಾರೆ. ಚಿಕ್ಕೋಡಿ: ತುಂಬಿ ಹರಿಯುತ್ತಿರುವ ಕೃಷ್ಣೆ, ಸ್ಥಳ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೋಳಿ! ನಗರದ ಶ್ರೀ ವೀರೇಶ್ವರ ಪುಣ್ಯಾಶ್ರಮ ಅಂಧ ಅನಾಥ ಮಕ್ಕಳಿಗೆ ದಾರಿ ದೀಪವಾಗಿದೆ. ಅದರಲ್ಲೂ … Continue reading ಗದಗ ಸಂಗೀತ ಪರೀಕ್ಷಾ ಕೇಂದ್ರ ಏಕಾಏಕಿ ಹುಬ್ಬಳ್ಳಿಗೆ ಶಿಫ್ಟ್: ಭುಗಿಲೆದ್ದ ಆಕ್ರೋಶ, ಪ್ರತಿಭಟನೆಗೆ ನಿರ್ಧಾರ!