ಗದಗ: ಸಾಲಭಾದೆ ತಾಳಲಾರದೆ ರೈಲ್ವೆ ಹಳ್ಳಿಗೆ ಬಿದ್ದು ಆಟೋ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗನ ಗಂಗಿಮಡಿ ಬಳಿ ರೈಲ್ವೆ ಹಳಿಯಲ್ಲಿ ನಡೆದಿದೆ.
Masala Peanuts: ಬೇಕರಿಯಲ್ಲಿ ಸಿಗುವ ಮಸಾಲಾ ಶೇಂಗಾ ಮನೆಯಲ್ಲೇ ಮಾಡಿ..! ಇಲ್ಲಿದೆ ರೆಸಿಪಿ
ಗದಗ ನಗರದ ಎಸ್ ಎಮ್ ಕೃಷ್ಣಾ ನಗರದ ಆಶ್ರಯ ಕಾಲೋನಿ ನಿವಾಸಿ ಯಾಗಿದ್ದು, ಆನಂದ ಮಂಗೋಡ್ಕರ್ (35) ಮೃತ ದುರ್ದೈವಿಯಾಗಿದ್ದಾನೆ. ಸ್ಥಳಕ್ಕೆ ಗದಗ ರೈಲ್ವೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಗದಗ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.