ಆದಾಯಕ್ಕೂ ಮೀರಿ ಆಸ್ತಿ ಗಳಿಕೆ: ನಾನು ಸಾಯೋವರೆಗೂ ಈ ರೀತಿ ಕೇಸ್‌ ಎದುರಿಸಬೇಕು ಎಂದ ಡಿಕೆಶಿ!

ಬೆಂಗಳೂರು:- ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಹೈ ಕೋರ್ಟ್ ತೀರ್ಪಿನ ಬಳಿಕ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಸಾಯವವರೆಗೂ ಈ ರೀತಿ ಕೇಸ್‌ಗಳನ್ನು ಎದುರಿಸಲೇಬೇಕು. ನನ್ನ ಪರವಾಗಿ ನಿಂತ ಸರ್ಕಾರಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದರು. Bengaluru: ಮೆಟ್ರೋ ಹಳಿ ಮೇಲೆ ವಾಲಿದ ಮರ; ಸಂಚಾರದಲ್ಲಿ ವ್ಯತ್ಯಯ! ನನ್ನ ಪರವಾಗಿ ಹೈಕೋರ್ಟ್ ನಲ್ಲಿ ವಾದ ಮಾಡಿದ ವಕೀಲರಿಗೂ ಧನ್ಯವಾದ ಹೇಳುತ್ತೇನೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೂ ಈ ಪ್ರಕರಣಕ್ಕೂ ಏನು ಸಂಬಂಧ ಇದೆ? ಸಿಬಿಐ … Continue reading ಆದಾಯಕ್ಕೂ ಮೀರಿ ಆಸ್ತಿ ಗಳಿಕೆ: ನಾನು ಸಾಯೋವರೆಗೂ ಈ ರೀತಿ ಕೇಸ್‌ ಎದುರಿಸಬೇಕು ಎಂದ ಡಿಕೆಶಿ!