ಚಿಕ್ಕಮಗಳೂರು: ಚಾರ್ಮಾಡಿ ಘಾಟ್​ನಲ್ಲಿ ಗಜರಾಜನ ದರ್ಶನ.. ಬೆಚ್ಚಿಬಿದ್ದ ಜನತೆ..!

ಚಿಕ್ಕಮಗಳೂರು:- ಇಂದು ಬೆಳಿಗ್ಗೆ ಚಾರ್ಮಡಿ ಘಾಟ್​ನಲ್ಲಿ ತೆರಳುತ್ತಿದ್ದ ಜನರಿಗೆ ಗಜರಾಜನ ದರ್ಶನವಾಗಿದೆ. Hubballi: ಯಶವಂತಪುರ, ಬೆಂಗಳೂರು ನಡುವೆ ಕೆಲ ರೈಲುಗಳ ಸಂಚಾರ ರದ್ದು! ಚಾರ್ಮಡಿ ಘಾಟ್​​ನ ರಸ್ತೆ ಮಧ್ಯೆದಲ್ಲಿ ಒಂಟಿ ಸಲಗ ಸೊಂಡಿಲಿನಲ್ಲಿ ಮರದ ದಿಂಬಿ ಹಿಡಿದು ನಿಂತಿದ್ದನು. ಗಜರಾಜನ ಈ ಅವತಾರ ಕಂಡು ಜನರು ವಾಹನಗಳನ್ನು ಸೈಡ್​ ಅಲ್ಲಿ ಪಾರ್ಕ್​​ ಮಾಡಿ, ಮೊಬೈಲ್​ನಲ್ಲಿ ಆನೆಯ ಆರ್ಭಟವನ್ನು ಸೆರೆ ಹಿಡಿದಿದ್ದಾರೆ. ಈ ಒಂಟಿ ಸಲಗಕ್ಕೆ ಒಂಟಿ ಸಲಗಕ್ಕೆ ಮದವೇರಿರುವ ಶಂಕೆ ವ್ಯಕ್ತವಾಗಿದೆ. ರಸ್ತೆ ಮಧ್ಯೆದಲ್ಲಿ ಒಂಟಿ ಸಲಗ … Continue reading ಚಿಕ್ಕಮಗಳೂರು: ಚಾರ್ಮಾಡಿ ಘಾಟ್​ನಲ್ಲಿ ಗಜರಾಜನ ದರ್ಶನ.. ಬೆಚ್ಚಿಬಿದ್ದ ಜನತೆ..!