ಚಾಮರಾಜನಗರದಲ್ಲಿ ಅಯೋಧ್ಯೆ ರಾಮನ ರೂಪದ ಗಣಪತಿ ಪ್ರತಿಷ್ಠಾಪನೆ!

ಚಾಮರಾಜನಗರ:- ಗಡಿಜಿಲ್ಲೆ ಚಾಮರಾಜನಗರದಲ್ಲಿ ಹಿಂದೂಪರ ಸಂಘಟನೆಗಳು ಈ ಬಾರಿ ಅಯೋಧ್ಯೆ ರಾಮನ ಅವತಾರದ ಗಣಪತಿಮೂರ್ತಿಯನ್ನು ಪ್ರತಿಷ್ಠಾಪಿಸಿದರು. ಗಡಿಜಿಲ್ಲೆ ಚಾಮರಾಜನಗರದಲ್ಲಿ ಹಿಂದೂಪರ ಸಂಘಟನೆಗಳು ಈ ಬಾರಿ ಅಯೋಧ್ಯೆ ರಾಮನ ಅವತಾರದ ಗಣಪತಿಯನ್ನು ಪ್ರತಿಷ್ಠಾಪಿಸಿದ್ದಾರೆ. ಇದಕ್ಕೂ ಮುನ್ನ ಮಂಗಳವಾದ್ಯದಲ್ಲಿ ಗಣೇಶಮೂರ್ತಿಯನ್ನು ಮೆರವಣಿಗೆಯಲ್ಲಿ ತರಲಾಯಿತು. ಹೆಚ್ಚು ಪೊಲೀಸ್ ಬಂದೋಬಸ್ತ್ ಇರುವುದರಿಂದ ಇದು ಪೊಲೀಸ್ ಗಣಪತಿ ಅಂಥಲೂ, ದೊಡ್ಡ ಗಣಪತಿ, ಆರ್‌ಎಸ್ಎಸ್ ಗಣಪತಿ ಅಂಥಲೂ ಈ ಗಣೇಶ ಜನಪ್ರಿಯತೆ ಗಳಿಸಿದೆ. Mandya: ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಕೇಸ್; ಮೂವರು ಮತ್ತೆ … Continue reading ಚಾಮರಾಜನಗರದಲ್ಲಿ ಅಯೋಧ್ಯೆ ರಾಮನ ರೂಪದ ಗಣಪತಿ ಪ್ರತಿಷ್ಠಾಪನೆ!