ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಗ್ರಾಮದ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಹಾಗೂ ಗಾಂಧಿ ಜಯಂತಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು ಶಾಲೆಯ ಸುಮಾರು 80ಕ್ಕೂ ಅಧಿಕ ಮಕ್ಕಳು ಗಾಂಧೀಜಿ ಹಾಗೂ
Gandhi Jayanti 2024: ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿ ಬಗ್ಗೆ ನೀವು ಅರಿಯಲಾರದ ಕೆಲವು ಸಂಗತಿಗಳು ಇಲ್ಲಿವೆ ನೋಡಿ.!
ಕಸ್ತೂರಬಾ ವೇಷದಾರಿಗಳಾಗಿ ಮತ್ತು ಮಹಾತ್ಮರ ಭಾವಚಿತ್ರಗಳನ್ನು ಹಿಡಿದು ಊರಿನ ಪ್ರಮುಖ ಬೀದಿಗಳಲ್ಲಿ ಪ್ರಭಾತ್ ಪೇರಿ ಸಾಗಿ ಮಹಾತ್ಮರ ಘೋಷಣೆಗಳನ್ನು ಕೂಗುತ್ತಾ ದೇಶಭಕ್ತಿ ಗೀತೆಗಳನ್ನು ಹಾಡುತ್ತಾ ಮಹನೀಯರ ಸಂದೇಶಗಳನ್ನು ಸಾರ್ವಜನಿಕರಿಗೆ ತಲುಪಿಸಿದರು.ಶಾಲೆಯ ಮಕ್ಕಳು ಶಿಸ್ತಿನಿಂದ ಮಹಾತ್ಮ ಗಾಂಧೀಜಿ ಮತ್ತು ಕಸ್ತೂರಬಾ ಗಾಂಧಿ ಇವರ ವೇಷಭೂಷಣಕ್ಕೆ ಗ್ರಾಮಸ್ಥರು ಮನಸೋತು ಮೆಚ್ಚುಗೆ ವ್ಯಕ್ತಪಡಿಸಿದರು.