ಗಣೇಶ ಚತುರ್ಥಿ: ದೊಡ್ಡಗಣಪತಿ ದೇವಾಲಯದಲ್ಲಿ ಕಳೆಗಟ್ಟಿದ ಸಂಭ್ರಮ!

ಬೆಂಗಳೂರು:– ಕರ್ನಾಟಕದಾದ್ಯಂತ ಗಣೇಶ ಚತುರ್ಥಿಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಮನೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿಯನ್ನು ಕೂರಿಸಿ, ವಿಶೇಷ ಅಲಂಕಾರ ಮಾಡಿ, ಪೂಜಿಸಲಾಗುತ್ತದೆ. ಸರ್ವ ವಿಘ್ನಗಳನ್ನು ನಿವಾರಣೆ ಮಾಡು ಎಂದು ವಿಘ್ನನಿವಾರಕನಲ್ಲಿ ಪಾರ್ಥಿಸಲಾಗುತ್ತದೆ. Breaking News: ಮಹಿಳೆಯರು ಹೀಗೆ ಮಾಡಿದ್ರೆ ಸರ್ಕಾರದಿಂದಲೇ ಬರುತ್ತೆ ಮಂತ್ಲಿ ಹಣ! ಅದರಂತೆ ನಾಡಿನೆಲ್ಲೆಡೆ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಬಸವನಗುಡಿಯ ದೊಡ್ಡಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಪುನಸ್ಕಾರ ಜರುಗಿದೆ. ಮುಂಜಾನೆಯಿಂದಲೇ ದೊಡ್ಡಗಣಪನಿಗೆ ವಿಶೇಷ ಪೂಜೆ ಮಾಡಲಾಗುತ್ತಿದೆ. ಹಬ್ಬದ ಪ್ರಯುಕ್ತ ಗಣೇಶನಿಗೆ … Continue reading ಗಣೇಶ ಚತುರ್ಥಿ: ದೊಡ್ಡಗಣಪತಿ ದೇವಾಲಯದಲ್ಲಿ ಕಳೆಗಟ್ಟಿದ ಸಂಭ್ರಮ!